ಮಲ್ಪೆ ಬೀಚ್‌ನಲ್ಲಿ ವಿಶಿಷ್ಟ ದೀಪಾವಳಿ -ಶುಭ ದೀಪಾವಳಿ! ಏನದು ಮರಳು ಶಿಲ್ಪ ಅಭಿಯಾನ?

Sand Art Deepavali: ಕೇಂದ್ರ ಸರಕಾರ ಶಿಸ್ತುಬದ್ಧವಾಗಿ ದೀಪವಾಳಿಯನ್ನು ಆಚರಿಸಬೇಕೆಂಬ ಉದ್ದೇಶದಿಂದ ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಆಚರಿಸಲು ನಿರ್ಧರಿಸಿದೆ. ಮಲ್ಪೆ ಭಾಗದ ಕರಾವಳಿಯ ತೀರಕ್ಕೆ ಬರುವ ಎಲ್ಲ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆ ಮರಳು ಶಿಲ್ಪ ರಚನೆ ಮಾಡಿದೆ.

ಮಲ್ಪೆ ಬೀಚ್‌ನಲ್ಲಿ ವಿಶಿಷ್ಟ ದೀಪಾವಳಿ -ಶುಭ ದೀಪಾವಳಿ! ಏನದು ಮರಳು ಶಿಲ್ಪ ಅಭಿಯಾನ?
| Updated By: ಸಾಧು ಶ್ರೀನಾಥ್​

Updated on:Nov 16, 2023 | 11:50 AM

ಪರಿಸರ ಸ್ನೇಹಿ ದೀಪಾವಳಿ (Deepavali 2023) ಆಚರಣೆಗೆ ಉಡುಪಿ ನಗರಸಭೆ ಒತ್ತು ನೀಡಿದೆ. ಹಸಿರು ಪಟಾಕಿ ( Green Fire Crackers) ಕುರಿತು ಜಾಗೃತಿ ಮೂಡಿಸಿ ಕೆಲವೊಂದು ಸ್ಥಳಗಳನ್ನು ನಿಗದಿಪಡಿಸಿ ಪಟಾಕಿ ಮಾರಾಟಕ್ಕೆ ಸೀಮಿತ ಅವಕಾಶ ಕಲ್ಪಿಸಿದೆ. ಮರಳು ಶಿಲ್ಪದ ಮೂಲಕ ನಗರಸಭೆಯ ಆಯೋಜನೆಯಲ್ಲಿ ಮಲ್ಪೆ ಬೀಚ್‌ನಲ್ಲಿ (Malpe Beach, Udupi) ದೀಪಾವಳಿ, ಶುಭ ದೀಪಾವಳಿ ಜನ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಸಕ ಯಶ್‌ಪಾಲ್‌ ಸುವರ್ಣ ಜನಜಾಗೃತಿಗೊಳಿಸುವ ಮರಳು ಶಿಲ್ಪವನ್ನು ಹಣತೆಯ ದೀಪವನ್ನು ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಕಾರ ಶಿಸ್ತುಬದ್ಧವಾಗಿ ದೀಪವಾಳಿಯನ್ನು ಆಚರಿಸಬೇಕೆಂಬ ಉದ್ದೇಶದಿಂದ ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಆಚರಿಸಲು ನಿರ್ಧರಿಸಿದೆ. ಮಲ್ಪೆ ಭಾಗದ ಕರಾವಳಿಯ ತೀರಕ್ಕೆ ಬರುವ ಎಲ್ಲ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆ ಮರಳು ಶಿಲ್ಪ ರಚನೆ ಮಾಡಿದೆ. ದೇಶದ ಎಲ್ಲ ಜನರು ಪರಿಸರ ಮಾಲಿನ್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಪೌರಾಯುಕ್ತ ರಾಯಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 11 November 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್