ದೀಪಾವಳಿ ಹಬ್ಬದ ರಜೆ:ಊರಿನತ್ತ ಮುಖ ಮಾಡಿದ ಜನ, ಮೆಜೆಸ್ಟಿಕ್ನಲ್ಲಿ ಜನಸಾಗರ
ದೀಪಾವಳಿ ಹಬ್ಬ ಇರುವುದು ಸೋಮವಾರ. ಆದ್ರೆ, ಶನಿವಾರ ಹಾಗೂ ಭಾನುವಾರ ವೀಕೆಂಡ್ ರಜೆ ಬಂದಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಸಾಲು ಸಾಲು ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರಿನ ಉದ್ಯೋಗ ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವವರು ದೀಪಾವಳಿ ಹಬ್ಬ ಆಚರಿಸಲು ಊರಿಗೆ ತೆರಳುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಊರಿಗೆ ತೆರಳು ಬಸ್ ಕೊರತೆ ಎದುರಾಗಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಬಸ್ ಹತ್ತಿಕೊಂಡು ಹೋಗುತ್ತಿದ್ದು,ಕೆಎಸ್ಆರ್ ಟಿ ಬಸ್ ಟರ್ಮಿನಲ್ ಜನರಿಂದ ತುಂಬಿ ತುಳುಕುತ್ತಿದೆ.
ಬೆಂಗಳೂರು, (ಅಕ್ಟೋಬರ್ 17): ದೀಪಾವಳಿ ಹಬ್ಬ ಇರುವುದು ಸೋಮವಾರ. ಆದ್ರೆ, ಶನಿವಾರ ಹಾಗೂ ಭಾನುವಾರ ವೀಕೆಂಡ್ ರಜೆ ಬಂದಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಸಾಲು ಸಾಲು ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರಿನ ಉದ್ಯೋಗ ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವವರು ದೀಪಾವಳಿ ಹಬ್ಬ ಆಚರಿಸಲು ಊರಿಗೆ ತೆರಳುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಊರಿಗೆ ತೆರಳು ಬಸ್ ಕೊರತೆ ಎದುರಾಗಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಬಸ್ ಹತ್ತಿಕೊಂಡು ಹೋಗುತ್ತಿದ್ದು,ಕೆಎಸ್ಆರ್ ಟಿ ಬಸ್ ಟರ್ಮಿನಲ್ ಜನರಿಂದ ತುಂಬಿ ತುಳುಕುತ್ತಿದೆ.
Follow Us
Latest Videos
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ

