ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು

ವಿದ್ಯುತ್ ತಂತಿ ತುಂಡಾಗಿ ಕಬ್ಬಿಣದ ರೇಲಿಂಗ್‌ಗೆ ತಗುಲಿ ಈ ಘಟನೆ ಸಂಭವಿಸಿದೆ. ನವರಾತ್ರಿಗೆ ಅಳವಡಿಸಲಾದ ಹ್ಯಾಲೊಜೆನ್ ದೀಪಗಳಿಗೆ ತಂತಿಯನ್ನು ಬಳಸಲಾಗಿತ್ತು. ಈ ಅವ್ಯವಸ್ಥೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲು ಉಂಟಾಯಿತು.

ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
|

Updated on: Oct 03, 2024 | 9:25 PM

ನಿನ್ನೆ ಮಧ್ಯರಾತ್ರಿ ದೆಹಲಿಯ ಕಲ್ಕಾಜಿ ದೇವಸ್ಥಾನದಲ್ಲಿ ವಿದ್ಯುದಾಘಾತದಿಂದ 9ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಕಾಲ್ತುಳಿತದ ಸಂದರ್ಭದಲ್ಲಿ ಇನ್ನೂ 6 ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ದೇವಸ್ಥಾನದಲ್ಲಿ ಸಾಲಿನಲ್ಲಿ ನಿಂತಿದ್ದ ಬಾಲಕ ರೈಲಿಂಗ್‌ಗೆ ತಾಗಿ ಸಾವನ್ನಪ್ಪಿದ್ದಾನೆ. ನವರಾತ್ರಿ ಸಮಯದಲ್ಲಿ ಅಳವಡಿಸಲಾದ ಹ್ಯಾಲೊಜೆನ್ ದೀಪಗಳಿಗೆ ಬಳಸಲಾದ ವಿದ್ಯುತ್ ತಂತಿಯು ತುಂಡಾಗಿ ಕಬ್ಬಿಣದ ರೇಲಿಂಗ್‌ಗೆ ಸ್ಪರ್ಶಿಸಿದಾಗ ಕರೆಂಟ್ ಶಾಕ್ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು