ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಯಮುನಾ ಪ್ರವಾಹದಿಂದ ದೆಹಲಿ ಮುಳುಗುತ್ತಿದೆ. ನದಿ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿ ಪಾತ್ರ, ತಗ್ಗು ಪ್ರದೇಶದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.

ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ
| Updated By: ಆಯೇಷಾ ಬಾನು

Updated on: Jul 13, 2023 | 2:57 PM

ಉತ್ತರಭಾರತದಲ್ಲಿ ಮಳೆ ಅಬ್ಬರಿಸ್ತಿದೆ. ವರ್ಣಾರ್ಭಟಕ್ಕೆ‌ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹದಿಂದಾಗಿ ಹಿಮಾಚಲ ಪ್ರದೇಶದಿಂದ, ಉತ್ತರಾಖಂಡ, ಹರಿಯಾಣ ದೆಹಲಿವರೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ಕಡಿಮೆಯಾಗಿಲ್ಲ. ಭೂಕುಸಿತ, ಮನೆ ಕುಸಿತದ ಹಲವು ಘಟನೆಗಳು ಸಮಭವಿಸುತ್ತವೆ ಇದೆ. ಸಾಕಷ್ಟು ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ಶಿಮ್ಲಾದ ಭಟ್ಟಾಕುಫರ್ ಹಣ್ಣಿನ ಮಾರುಕಟ್ಟೆಯಲ್ಲಿ ಭೂಕುಸಿತ ಸಂಭವಿಸಿದೆ. ಮಣಿಕರ್ಣ ಮತ್ತು ಕಸೋಲ್‌ನಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಯಮುನಾ ಪ್ರವಾಹದಿಂದ ದೆಹಲಿ ಮುಳುಗುತ್ತಿದೆ. ನದಿ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿ ಪಾತ್ರ, ತಗ್ಗು ಪ್ರದೇಶದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಈವರೆಗೂ 16,564 ಜನರನ್ನ ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.

Follow us
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ