ರಾಯಚೂರಿನಲ್ಲಿ ಮಂಗಳಮುಖಿ ಸಮುದಾಯದಿಂದ ಪ್ರಜಾಪ್ರಭುತ್ವ ದಿನಾಚರಣೆ; ಇಲ್ಲಿದೆ ವಿಡಿಯೋ

ಮಂಗಳಮುಖಿ‌ ಸಮುದಾಯದವರು ಸಂವಿಧಾನದ ಪೀಠಿಕೆ ಓದಿದ್ದಾರೆ. ಈ ಮೂಲಕ ಸಮಾಜದಲ್ಲಿ ಎಲ್ಲರೂ ಸಮನಾಗಿ ಬದುಕುತ್ತಿದ್ದೇವೆ. ನಾವು ಸಂವಿಧಾನದ ಉದ್ದೇಶವನ್ನು ಗೌರವಿಸುತ್ತಿದ್ದೇವೆ ಎನ್ನುವುದನ್ನು ಸಮಾಜಕ್ಕೆ ತೋರಿಸಿದ್ದಾರೆ.

| Edited By: Kiran Hanumant Madar

Updated on: Sep 15, 2023 | 9:03 PM

ರಾಯಚೂರು, ಸೆ.15: ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ರಾಯಚೂರು (Raichur) ನಗರದಲ್ಲಿ ಮಂಗಳಮುಖಿ ಸಮುದಾಯದಿಂದ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗಿದ್ದು, ಮಂಗಳಮುಖಿ‌ ಸಮುದಾಯದವರು ಸಂವಿಧಾನದ ಪೀಠಿಕೆ ಓದಿದ್ದಾರೆ. ಈ ಮೂಲಕ ಸಮಾಜದಲ್ಲಿ ಎಲ್ಲರೂ ಸಮನಾಗಿ ಬದುಕುತ್ತಿದ್ದೇವೆ. ನಾವು ಸಂವಿಧಾನದ ಉದ್ದೇಶವನ್ನು ಗೌರವಿಸುತ್ತಿದ್ದೇವೆ ಎನ್ನುವುದನ್ನು ಸಮಾಜಕ್ಕೆ ತೋರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಸಮಾಜ ನಮಗೆ ಭಿಕ್ಷಾಟನೆ ರೂಪದಲ್ಲಿ ಗುರುತಿಸಿದೆ. ಆದರೆ, ನಾವು ಭಾರತ ಸಂವಿಧಾನದಲ್ಲಿದ್ದೇವೆ. ಅದರಿಂದ ನಮ್ಮ ಸಮುದಾಯಕ್ಕೆ ಎಲ್ಲ ರೀತಿಯ ನ್ಯಾಯ ಸಿಕ್ಕಿದೆ. ನಾವು ಅದನ್ನು ಗೌರವಿಸುತ್ತಿದ್ದೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್