Dy CM holds meeting: ಬೆಂಗಳೂರಿನ ಮಾಜಿ ಮೇಯರ್ ಗಳೊಂದಿಗೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಮಳೆಗಾಲ ಹೆಚ್ಚುಕಡಿಮೆ ಆರಂಭವಾಗಿರುವುದರಿಂದ ನಗರದಲ್ಲಿ ಅನಾಹುತಗಳು ಸಂಭವಿಸದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಅವರು ವಿಚಾರ-ವಿಮರ್ಶೆ ನಡೆಸಿರುತ್ತಾರೆ.
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರಾಯಶಃ ಉಳಿದವರಿಗಿಂತ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ (Bengaluru Development Minister) ಆಗಿರುವ ಶಿವಕುಮಾರ್ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಗಳು (mayors) ಮತ್ತು ಇತರ ಕೆಲ ನಾಯಕರೊಂದಿಗೆ ಸಭೆ ನಡೆಸಿದರು. ಪಾಲಿಕೆ ಚುನಾವಣೆಯನ್ನು ಇಷ್ಟರಲ್ಲೇ ಘೋಷಿಸುವ ಸಾಧ್ಯತೆ ಇದೆ ಮತ್ತು ಶಿವಕುಮಾರ್ ಈ ಅಂಶದ ಮೇಲೆ ಮಾಜಿ ಮೇಯರ್ಗಳೊಂದಿಗೆ ಚರ್ಚೆ ನಡೆಸಿರಬಹುದಾಗಿದೆ. ಹಾಗೆಯೇ, ಮಳೆಗಾಲ ಹೆಚ್ಚುಕಡಿಮೆ ಆರಂಭವಾಗಿರುವುದರಿಂದ ನಗರದಲ್ಲಿ ಅನಾಹುತಗಳು ಸಂಭವಿಸದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಅವರು ವಿಚಾರ-ವಿಮರ್ಶೆ ನಡೆಸಿರುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

