ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ವಾಲಾಲ್ ಜಯಂತೋತ್ಸವ ಅಂಗವಾಗಿ ಕಬಡ್ಡಿ ಆಯೋಜನೆ ಮಾಡಲಾಗಿತ್ತು. ಕಬಡ್ಡಿಗೆ ಚಾಲನೆ ನೀಡಲು ರೇಡಿಂಗ್ ಗೆ ಹೋಗಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ ಆಯತಪ್ಪಿ ಮುಗ್ಗರಿಸಿ ಬಿದ್ದಿದ್ದಾರೆ. ಘಟನೆಯಲ್ಲಿ ರುದ್ರಪ್ಪ ಲಮಾಣಿ ಅವರ ಕಾಲಿಗೆ ಸ್ವಲ್ಪ ಪೆಟ್ಟಾಗಿದೆ.
ದಾವಣಗೆರೆ, (ಫೆಬ್ರವರಿ 15): ಕಬಡ್ಡಿಯಾಡಲು ಹೋಗಿ ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ವಾಲಾಲ್ ಜಯಂತೋತ್ಸವ ಅಂಗವಾಗಿ ಕಬಡ್ಡಿ ಆಯೋಜನೆ ಮಾಡಲಾಗಿತ್ತು. ಕಬಡ್ಡಿಗೆ ಚಾಲನೆ ನೀಡಲು ರೇಡಿಂಗ್ ಗೆ ಹೋಗಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ ಆಯತಪ್ಪಿ ಮುಗ್ಗರಿಸಿ ಬಿದ್ದಿದ್ದಾರೆ. ಕೂಡಲೇ ಆಟಗಾರರು ಹಾಗೂ ಇಲ್ಲಿದ್ದ ಜನರು ರುದ್ರಪ್ಪ ಲಮಾಣಿ ಮೇಲೆತ್ತಿದರು. ಅದೃಷ್ಟವಶಾತ್ ಗಂಭೀರ ಗಾಯವಾಗಿಲ್ಲ. ಕಾಲಿಗೆ ಸ್ವಲ್ಪ ಮಟ್ಟಿಗೆ ನೋವಾಗಿದೆ ಎಂದು ತಿಳಿದ್ದುಬಂದಿದ್ದು,