ಗಂಭೀರ ಅರೋಪ ಹೊತ್ತು ಪೊಲೀಸರ ವಶದಲ್ಲಿದ್ದರೂ ದೇವರಾಜೇಗೌಡರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿಲ್ಲ!

ಅವರ ಥಮ್ಸ್ ಅಪ್ ಸನ್ನೆ ಅತ್ಮವಿಶ್ವಾಸದ ಪ್ರತೀಕವೆನಿಸುತ್ತದೆ. ಪೊಲೀಸರ ವಶದಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಹಿಳೆ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಗುರುತರವಾದ ಆರೋಪ ಅವರ ಮೇಲಿದೆ. ದೇವೇರಾಜೇಗೌಡರ ಡೆವಿಲ್ ಮೇ ಕೇರ್ ಧೋರಣೆ ನೋಡಿದರೆ, ನನ್ನ ಹಿಂದೆ ದೊಡ್ಡ ಜನ ಇದ್ದಾರೆ ಅಂತ ಅವರು ಹೇಳಿದ್ದರಲ್ಲಿ ಸತ್ಯಾಂಶ ಇರುವಂತೆ ಭಾಸವಾಗುತ್ತದೆ.

ಗಂಭೀರ ಅರೋಪ ಹೊತ್ತು ಪೊಲೀಸರ ವಶದಲ್ಲಿದ್ದರೂ ದೇವರಾಜೇಗೌಡರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿಲ್ಲ!
|

Updated on: May 11, 2024 | 5:23 PM

ಹಾಸನ: ಹೊಳೆನರಸೀಪುರದ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ (circle inspector) ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೆವರಾಜೇಗೌಡರ (D Devarajegowda) ವಿಚಾರಣೆ ನಡೆಯುತ್ತಿದೆ. ದೇವರಾಜೇಗೌಡರ ಕಾರನ್ನು ವಶಕ್ಕೆ ಪಡೆದ ಪೊಲೀಸರು ಅವರ ಅವರ ಸಮ್ಮುಖದಲ್ಲೇ ವಾಹನದ ತಪಾಸಣೆ ನಡೆಸಿದರು. ಅವರ ಕಾರಲ್ಲಿದ್ದ ಸಾಮಾನುಗಳನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ. ಕಾರಿನ ತಪಾಸಣೆ ಮಾಡಿದ ಬಳಿಕ ದೇವರಾಜೇಗೌಡರನ್ನು ವಾಪಸ್ಸು ಕಚೇರಿಯೊಳಗೆ ಕರೆದೊಯ್ಯುವಾಗ ಸಹಜವಾಗೇ ಬೈಟ್ ಗಾಗಿ ಮಾಧ್ಯಮದವರು ದುಂಬಾಲು ಬಿದ್ದರು. ಪೊಲೀಸರ ಸರ್ಪಗಾವಲು ಬೇಧಿಸಿ ದೇವರಾಜೇಗೌಡರ ಸನಿಹ ಹೋಗುವುದು ಸಾಧ್ಯವಿರಲಿಲ್ಲ. ಹಾಗಾಗೇ, ಕೆಲ ಪತ್ರಕರ್ತರು ಗೌಡ್ರೇ, ಗೌಡ್ರೇ ಅಂತ ಕೂಗಿದರು. ಕೂಗಿದವರ ಕಡೆ ತಿರಿಗಿ ನೋಡಿದ ಅವರು ಮುಗುಳ್ನಕ್ಕು ಥಮ್ಸ್ ಅಪ್ (thumbs up) ಮಾಡುತ್ತಾ ಒಳಗಡೆ ಹೋದರು. ಅವರ ಥಮ್ಸ್ ಅಪ್ ಸನ್ನೆ ಅತ್ಮವಿಶ್ವಾಸದ ಪ್ರತೀಕವೆನಿಸುತ್ತದೆ. ಪೊಲೀಸರ ವಶದಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಹಿಳೆ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಗುರುತರವಾದ ಆರೋಪ ಅವರ ಮೇಲಿದೆ. ದೇವೇರಾಜೇಗೌಡರ ಡೆವಿಲ್ ಮೇ ಕೇರ್ ಧೋರಣೆ ನೋಡಿದರೆ, ನನ್ನ ಹಿಂದೆ ದೊಡ್ಡ ಜನ ಇದ್ದಾರೆ ಅಂತ ಅವರು ಹೇಳಿದ್ದರಲ್ಲಿ ಸತ್ಯಾಂಶ ಇರುವಂತೆ ಭಾಸವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪ್ರಜ್ವಲ್ ರೇವಣ್ಣ ಪ್ರಕರಣ; ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿರುವ ಕಾರಣ ಸಿಬಿಐಗೆ ವಹಿಸಿಕೊಡಬೇಕು: ಜಿಟಿ ದೇವೇಗೌಡ

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ