ಖುದ್ದು ವಕೀಲರಾದರೂ ರಾಮನಗರ ವಕೀಲರ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡದಿರುವುದು ಆಶ್ಚರ್ಯ: ಸಿಪಿ ಯೋಗೇಶ್ವರ್

ಖುದ್ದು ಒಬ್ಬ ವಕೀಲರಾಗಿರುವ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದರೂ, ರಾಮನಗರ ಡಿಕೆ ಶಿವಕುಮಾರ ಮತ್ತು ಡಿಕೆ ಸುರೇಶ್ ಕಾರ್ಯಕ್ಷೇತ್ರವಾಗಿರುವುದರಿಂದ ಹಿಂಜರಿಯುತ್ತಿದ್ದಾರೆ ಎಂದು ಹೇಳಿದರು. ಅವರ ಫಜೀತಿ ತನಗೆ ಅರ್ಥವಾಗುತ್ತದೆ ಎಂದು ಹೇಳಿದ ಯೋಗೇಶ್ವರ್, ಮುಖ್ಯಮಂತ್ರಿಯವರ ವಿಷಯದಲ್ಲಿ ಹೀಗೆ ಹೇಳಬಾರದು, ಆದರೆ ಅಸಲಿಗೆ ಅವರು ಡಿಕೆ ಸಹೋದರರಿಗೆ ಹೆದರುತ್ತಾರೆ, ಯಾಕೆ ಅಂತ ಅವರನ್ನೇ ಕೇಳಬೇಕು ಎಂದರು.

ಖುದ್ದು ವಕೀಲರಾದರೂ ರಾಮನಗರ ವಕೀಲರ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡದಿರುವುದು ಆಶ್ಚರ್ಯ: ಸಿಪಿ ಯೋಗೇಶ್ವರ್
|

Updated on: Feb 20, 2024 | 7:06 PM

ರಾಮನಗರ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲೆಯ ವಕೀಲರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ನಿನ್ನೆ ನಾವು ವರದಿ ಮಾಡಿದ ಹಾಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಪ್ರತಿಭಟನಾ ಸ್ಥಳಕ್ಕೆ ವಕೀಲರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಇಂದು ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ (CP Yogeshwar) ವಕೀಲರ ಜೊತೆ ಪ್ರತಿಭಟನೆ ಕುಳಿತು ಐಜೂರು ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಕೆಲಸದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಯೋಗೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಹೇಳಿದರು. ಖುದ್ದು ಒಬ್ಬ ವಕೀಲರಾಗಿರುವ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದರೂ, ರಾಮನಗರ ಡಿಕೆ ಶಿವಕುಮಾರ ಮತ್ತು ಡಿಕೆ ಸುರೇಶ್ ಕಾರ್ಯಕ್ಷೇತ್ರವಾಗಿರುವುದರಿಂದ ಹಿಂಜರಿಯುತ್ತಿದ್ದಾರೆ ಎಂದು ಹೇಳಿದರು. ಅವರ ಫಜೀತಿ ತನಗೆ ಅರ್ಥವಾಗುತ್ತದೆ ಎಂದು ಹೇಳಿದ ಯೋಗೇಶ್ವರ್, ಮುಖ್ಯಮಂತ್ರಿಯವರ ವಿಷಯದಲ್ಲಿ ಹೀಗೆ ಹೇಳಬಾರದು, ಆದರೆ ಅಸಲಿಗೆ ಅವರು ಡಿಕೆ ಸಹೋದರರಿಗೆ ಹೆದರುತ್ತಾರೆ, ಯಾಕೆ ಅಂತ ಅವರನ್ನೇ ಕೇಳಬೇಕು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ