ತನ್ನ ಸಹಿಯ ಫೋರ್ಜರಿಯಾಗಿದ್ದರೂ ಕುಮಾರಸ್ವಾಮಿ ಯಾಕೆ ದೂರು ದಾಖಲಿಸಿಲ್ಲ? ಡಿಕೆ ಶಿವಕುಮಾರ್

ತಮ್ಮ ಕಚೇರಿಯಲ್ಲಿ ಪೆಂಡಿಂಗ್ ಇರುವ ಪ್ರಕರಣಗಳಿಗೆ ರಾಜ್ಯಪಾಲರು ಶೀಘ್ರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಅಗ್ರಹಿಸಿ ಆಗಸ್ಟ್ 31ರಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಜಾಥಾ ನಡೆಸಲಾಗುವುದೆಂದು ಡಿಸಿಎಂ ಶಿವಕುಮಾರ್ ಹೇಳಿದರು.

ತನ್ನ ಸಹಿಯ ಫೋರ್ಜರಿಯಾಗಿದ್ದರೂ ಕುಮಾರಸ್ವಾಮಿ ಯಾಕೆ ದೂರು ದಾಖಲಿಸಿಲ್ಲ? ಡಿಕೆ ಶಿವಕುಮಾರ್
|

Updated on: Aug 27, 2024 | 5:20 PM

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಡಿಕೆ ಶಿವಕುಮಾರ್ ಮತ್ತೊಮ್ಮೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಾನು ಸಹಿಯೇ ಮಾಡಿಲ್ಲ, ಹತ್ತು ವರ್ಷಗಳ ಹಿಂದೆಯೇ ಬೇಲ್ ತೆಗೆದುಕೊಂಡಿದ್ದೇನೆ ಎನ್ನುತ್ತಾರೆ, ಅವರು ಸಹಿ ಮಾಡಿಲ್ಲ ಅಂತಾದರೆ ಅದು ಫೋರ್ಜರಿಯಾಗಿರುತ್ತದೆ, ತನ್ನ ಸಹಿಯ ಫೋರ್ಜರಿಯಾದರೂ ಕುಮಾರಸ್ವಾಮಿ ಇನ್ನೂ ಯಾಕೆ ಒಂದೇ ಒಂದು ದೂರು ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜೈಲಲ್ಲಿರುವ ದರ್ಶನ್ ಗೆ ಶಿವಕುಮಾರ್ ಸಹಾಯ ಮಾಡುವುದಾಗಿ ಹೇಳಿದ್ದರು, ಇದು ಸಹಾಯದ ಸ್ಯಾಂಪಲ್? ಅರ್ ಅಶೋಕ

Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​