ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು
ಅದು ಉತ್ತರ ಕರ್ನಾಟಕದ ಸುಪ್ರಸಿದ್ದ ಜಾತ್ರೆ. ಪ್ರತಿ ವರ್ಷ ಆ ಜಾತ್ರೆ ಒಂದು ತಿಂಗಳ ಕಾಲ ನಡೆಯುತ್ತದೆ. ಜಾತ್ರೆಗೆ ಲಕ್ಷಾಂತರ ಭಕ್ತರು ಬಂದು ದೇವಿ ದರ್ಶನ ಪಡೆದು, ರಥೋತ್ಸವದಲ್ಲಿ ಭಾಗಿಯಾಗ್ತಾರೆ. ಆದರೆ ಈ ವರ್ಷ ಕೋವಿಡ್ ಹಿನ್ನೆಲೆ ಆ ಜಾತ್ರೆ ರಥೋತ್ಸವವನ್ನು ನಿಷೇಧ ಮಾಡಲಾಗಿದೆ. ಆದರೆ ಭಕ್ತರು ಮಾತ್ರ ನಿಷೇಧದ ಮಧ್ಯೆಯೂ ತೇರು ಎಳೆದೆ ಬಿಟ್ರು. ಲಕ್ಷಾಂತರ ಜನ ಸೇರದಿದ್ರು ಸಹಸ್ರಾರು ಸಂಖ್ಯೆಯ ಜನಸ್ತೋಮದ ನಡುವೆ ರಥೋತ್ಸವ ನಡೆದೆ ಬಿಡ್ತು.
ಅದು ಉತ್ತರ ಕರ್ನಾಟಕದ ಸುಪ್ರಸಿದ್ದ ಜಾತ್ರೆ. ಪ್ರತಿ ವರ್ಷ ಆ ಜಾತ್ರೆ ಒಂದು ತಿಂಗಳ ಕಾಲ ನಡೆಯುತ್ತದೆ. ಜಾತ್ರೆಗೆ ಲಕ್ಷಾಂತರ ಭಕ್ತರು ಬಂದು ದೇವಿ ದರ್ಶನ ಪಡೆದು, ರಥೋತ್ಸವದಲ್ಲಿ ಭಾಗಿಯಾಗ್ತಾರೆ. ಆದರೆ ಈ ವರ್ಷ ಕೋವಿಡ್ ಹಿನ್ನೆಲೆ ಆ ಜಾತ್ರೆ ರಥೋತ್ಸವವನ್ನು ನಿಷೇಧ ಮಾಡಲಾಗಿದೆ. ಆದರೆ ಭಕ್ತರು ಮಾತ್ರ ನಿಷೇಧದ ಮಧ್ಯೆಯೂ ತೇರು ಎಳೆದೆ ಬಿಟ್ರು. ಲಕ್ಷಾಂತರ ಜನ ಸೇರದಿದ್ರು ಸಹಸ್ರಾರು ಸಂಖ್ಯೆಯ ಜನಸ್ತೋಮದ ನಡುವೆ ರಥೋತ್ಸವ ನಡೆದೆ ಬಿಡ್ತು.
Published on: Jan 31, 2021 10:43 AM
Follow Us
Latest Videos
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
