ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ ದಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ
ಅದು ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ. ಅಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ ಇದೆ. ಸುತ್ತಲೂ ಕಾಡು ನಡುವೆ ಕಷ್ಟದ ಜೀವನ ಸಾಗುಸುತ್ತಿರುವ ಇಲ್ಲಿನ ಜನರ ಗೋಳು ಕೇಳುವವರು ಮಾತ್ರ ಯಾರು ಇಲ್ಲ. ಅಷ್ಟಕ್ಕೂ ಬೆಂಗಳೂರಿಗೆ ಸಮೀಪವಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮ ಇರೋಕೆ ಸಾಧ್ಯನಾ ಅಂತಿರಾ...ಇದೆ, ಬೆಂಗಳೂರಿನ ಹೊರವಲಯದಲ್ಲೇ ಈ ಗ್ರಾಮ ಇದೆ...
ಅದು ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ. ಅಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ ಇದೆ. ಸುತ್ತಲೂ ಕಾಡು ನಡುವೆ ಕಷ್ಟದ ಜೀವನ ಸಾಗುಸುತ್ತಿರುವ ಇಲ್ಲಿನ ಜನರ ಗೋಳು ಕೇಳುವವರು ಮಾತ್ರ ಯಾರು ಇಲ್ಲ. ಅಷ್ಟಕ್ಕೂ ಬೆಂಗಳೂರಿಗೆ ಸಮೀಪವಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮ ಇರೋಕೆ ಸಾಧ್ಯನಾ ಅಂತಿರಾ…ಇದೆ, ಬೆಂಗಳೂರಿನ ಹೊರವಲಯದಲ್ಲೇ ಈ ಗ್ರಾಮ ಇದೆ…
Published on: Dec 21, 2020 09:58 AM
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

