ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ ದಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ

ಸಾಧು ಶ್ರೀನಾಥ್​ Edited By:

Updated on: Apr 04, 2023 | 4:25 PM

ಅದು ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ. ಅಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ ಇದೆ. ಸುತ್ತಲೂ ಕಾಡು ನಡುವೆ ಕಷ್ಟದ ಜೀವನ ಸಾಗುಸುತ್ತಿರುವ ಇಲ್ಲಿನ ಜನರ ಗೋಳು ಕೇಳುವವರು ಮಾತ್ರ ಯಾರು ಇಲ್ಲ. ಅಷ್ಟಕ್ಕೂ ಬೆಂಗಳೂರಿಗೆ ಸಮೀಪವಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮ ಇರೋಕೆ ಸಾಧ್ಯನಾ ಅಂತಿರಾ...ಇದೆ, ಬೆಂಗಳೂರಿನ ಹೊರವಲಯದಲ್ಲೇ ಈ ಗ್ರಾಮ ಇದೆ...

ಅದು ಕಾಡಿನ ನಡುವೆ ಇರುವ ಅತ್ಯಂತ ಹಿಂದುಳಿದ ಕುಗ್ರಾಮ. ಅಲ್ಲಿ ಇಂದಿಗೂ ಮೂಲಭೂತ ಸೌಕರ್ಯಗಳಿಗೆ ತಾತ್ವಾರ ಇದೆ. ಸುತ್ತಲೂ ಕಾಡು ನಡುವೆ ಕಷ್ಟದ ಜೀವನ ಸಾಗುಸುತ್ತಿರುವ ಇಲ್ಲಿನ ಜನರ ಗೋಳು ಕೇಳುವವರು ಮಾತ್ರ ಯಾರು ಇಲ್ಲ. ಅಷ್ಟಕ್ಕೂ ಬೆಂಗಳೂರಿಗೆ ಸಮೀಪವಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮ ಇರೋಕೆ ಸಾಧ್ಯನಾ ಅಂತಿರಾ…ಇದೆ, ಬೆಂಗಳೂರಿನ ಹೊರವಲಯದಲ್ಲೇ ಈ ಗ್ರಾಮ ಇದೆ…

Published on: Dec 21, 2020 09:58 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು