ಹಾಸನಾಂಬೆ ಉತ್ಸವ; ಸಾಲಲ್ಲಿ ನಿಂತಿದ್ದ ಮಹಿಳಾ ಭಕ್ತಾದಿಗಳು ಒಂದೇ ಸಮ ಕೂಗಾಡಿದರೂ ಜಿಲ್ಲಾಧಿಕಾರಿ ತಾಳ್ಮೆ ಕಳೆದುಕೊಳ್ಳಲಿಲ್ಲ!

ನಿನ್ನೆಯ ಘಟನೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ಸಿ ಸತ್ಯಭಾಮ ಬೆಳಗಿನ ಸಮಯದಲ್ಲೇ ದೇವಸ್ಥಾನದ ಆವರಣದಲ್ಲಿ ಹಾಜರಿದ್ದರು. ಕೂಗಾಡುತ್ತಿದ್ದ ಮಹಿಳೆಯರಿಗೆ ಅವರು ಶಾಂತವಾಗಿಯೇ ಪ್ರತಿಕ್ರಿಯೆ ನೀಡಿದರು. ಆದರೆ, ಮಹಿಳೆಯರಿಗೆ ತಮ್ಮದೇ ವರಾತ. ಪೊಲೀಸರು ಅವರ ಬಳಿ ಹೋಗಿ ಸಮಾಧಾನದಿಂದ ಹೇಳಿದರೂ ಕೇಳಲೊಲ್ಲರು. ಆಗಲೂ ಸತ್ಯಭಾಮ ಸಮಾಧಾನ ಭಾವದಿಂದಲೇ ಸಿಡುಕುತ್ತಾರೆ.

ಹಾಸನಾಂಬೆ ಉತ್ಸವ; ಸಾಲಲ್ಲಿ ನಿಂತಿದ್ದ ಮಹಿಳಾ ಭಕ್ತಾದಿಗಳು ಒಂದೇ ಸಮ ಕೂಗಾಡಿದರೂ ಜಿಲ್ಲಾಧಿಕಾರಿ ತಾಳ್ಮೆ ಕಳೆದುಕೊಳ್ಳಲಿಲ್ಲ!
| Edited By: Arun Kumar Belly

Updated on: Nov 11, 2023 | 10:33 AM

ಹಾಸನ: ನಿನ್ನೆ ನಡೆದ ಹಾಸನಾಂಬೆ ಉತ್ಸವದಲ್ಲಿ ನಡೆದ ವಿದ್ಯುತ್ ಶಾಕ್ (electric shock) ಘಟನೆ ಭಕ್ತಾದಿಗಳ ಉತ್ಸಾಹ ಕುಂದಿಸಿಲ್ಲ. ಹಾಸನಾಂಬ ದೇಗುಲದ (Hasanamba temple) ದ್ವಾರಗಳನ್ನು ತೆರೆದು ಇವತ್ತಿಗೆ 9ನೇ ದಿನ, ಜನ ದೇವಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ದೂರದಿಂದ ಬಂದವರಿಗೆ ಸಹಜವಾಗೇ ಬೇಗ ದರ್ಶನ ಮಾಡಿಕೊಳ್ಳುವ ಆತುರ. ಭಕ್ತಾದಿಗಳೆಲ್ಲ ಸಾಲಿನಲ್ಲಿ ನಿಂತಿರುವುದರಿಂದ ದರ್ಶನ ಪ್ರಕ್ರಿಯೆ ಕ್ರಮ ಮತ್ತು ಶಿಸ್ತುಬದ್ಧವಾಗಿ ನಡೆಯಬೇಕು. ಸಾಲಿನಲ್ಲಿರುವ ಇಬ್ಬರು ಮಹಿಳೆಯರು ತಡವಾಗುತ್ತಿದೆ ಅಂತ ಜಿಲ್ಲಾಧಿಕಾರಿ ಮೇಲೆ ಕೂಗಾಡುತ್ತಿದ್ದಾರೆ. ನಿನ್ನೆಯ ಘಟನೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ಸಿ ಸತ್ಯಭಾಮ (DC C Sathyabhama) ಬೆಳಗಿನ ಸಮಯದಲ್ಲೇ ದೇವಸ್ಥಾನದ ಆವರಣದಲ್ಲಿ ಹಾಜರಿದ್ದರು. ಕೂಗಾಡುತ್ತಿದ್ದ ಮಹಿಳೆಯರಿಗೆ ಅವರು ಶಾಂತವಾಗಿಯೇ ಪ್ರತಿಕ್ರಿಯೆ ನೀಡಿದರು. ಆದರೆ, ಮಹಿಳೆಯರಿಗೆ ತಮ್ಮದೇ ವರಾತ. ಪೊಲೀಸರು ಅವರ ಬಳಿ ಹೋಗಿ ಸಮಾಧಾನದಿಂದ ಹೇಳಿದರೂ ಕೇಳಲೊಲ್ಲರು. ಆಗಲೂ ಸತ್ಯಭಾಮ ಸಮಾಧಾನ ಭಾವದಿಂದಲೇ ಸಿಡುಕುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ