ಎಸ್ಐಟಿ ಅಧಿಕಾರಿಗಳು ದೇವರಾಜೇಗೌಡನನ್ನು ಎಳೆದೊಯ್ದು ಬಾಯಿ ಬಿಡಿಸಿದರೆ ಪ್ರಕರಣ ಇತ್ಯರ್ಥಗೊಳ್ಳುತ್ತದೆ: ಶಿವರಾಮೇಗೌಡ

ದೇವರಾಜೇಗೌಡರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿಸಿದ್ದೆ ಎಂದು ಹೇಳುವ ಶಿವರಾಮೇಗೌಡ ಅದೇ ದಿನ ದೆವರಾಜೇಗೌಡ ತಾವೀಗ ನಡೆಸುತ್ತಿರುವ ಹೋಟೆಲ್ ನಲ್ಲಿ ಬಂದು ಭೇಟಿಯಾಗಿದ್ದರು ಎಂದು ಹೇಳುತ್ತಾರೆ. ಯಾಕೆ ಭೇಟಿಯಾಗಿರಬಹುದೆಂದು ಅವರು ಊಹಿಸುತ್ತಾರೆಯೇ ಹೊತು ಖಚಿತವಾಗಿ ಹೇಳಲ್ಲ. ಶಿವಕುಮಾರ್ ಅವರಿಂದ ದುಡ್ಡು ಪಡೆಯಲು ಅವರು ಬಯಸಿದ್ದರು ಅನಿಸುತ್ತೆ ಎಂದು ಮಾಜಿ ಸಂಸದ ಹೇಳುತ್ತಾರೆ.

ಎಸ್ಐಟಿ ಅಧಿಕಾರಿಗಳು ದೇವರಾಜೇಗೌಡನನ್ನು ಎಳೆದೊಯ್ದು ಬಾಯಿ ಬಿಡಿಸಿದರೆ ಪ್ರಕರಣ ಇತ್ಯರ್ಥಗೊಳ್ಳುತ್ತದೆ: ಶಿವರಾಮೇಗೌಡ
|

Updated on:May 08, 2024 | 4:54 PM

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು (SIT officials) ತನಿಖೆ ಮಾಡುತ್ತಿರಬೇಕಾದರೆ, ಮಾಜಿ ಸಂಸದ ಎಲ್ ಅರ್ ಶಿವರಾಮೇಗೌಡ (LR Shivaramegowda) ಮತ್ತು ಪ್ರಕರಣದಲ್ಲಿ ಒಬ್ಬ ಪಾತ್ರಧಾರಿಯಾಗಿರುವ ದೇವರಾಜೇಗೌಡ (Devarajegowda) ಮೊದಲಾದವರ ಮಾತುಗಳಿಗೆ ಬೆಲೆ ನೀಡಬೇಕೇ? ಯಾಕೆಂದರೆ ಮಾಧ್ಯಮಗಳ ಮುಂದೆ ಇವರು ನೀಡುವ ಹೇಳಿಕೆಗಳಲ್ಲಿ ಸ್ಥಿರತೆ ಇರಲ್ಲ. ಇವತ್ತು ನಗರದ ಖಾಸಗಿ ಹೋಟೆಲೊಂದರಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಶಿವರಾಮೇಗೌಡ ಎಸ್ಐಟಿ ಅಧಿಕಾರಿಗಳು ದೆವರಾಜೇಗೌಡರನ್ನು ಎಳೆದೊಯ್ದು ಬಾಯಿಬಿಡಿಸಿದರೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳು ಬಯಲಿಗೆ ಬರುತ್ತವೆ ಎನ್ನುತ್ತಾರೆ. ದೇವರಾಜೇಗೌಡರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿಸಿದ್ದೆ ಎಂದು ಹೇಳುವ ಶಿವರಾಮೇಗೌಡ ಅದೇ ದಿನ ದೆವರಾಜೇಗೌಡ ತಾವೀಗ ನಡೆಸುತ್ತಿರುವ ಹೋಟೆಲ್ ನಲ್ಲಿ ಬಂದು ಭೇಟಿಯಾಗಿದ್ದರು ಎಂದು ಹೇಳುತ್ತಾರೆ. ಯಾಕೆ ಭೇಟಿಯಾಗಿರಬಹುದೆಂದು ಅವರು ಊಹಿಸುತ್ತಾರೆಯೇ ಹೊತು ಖಚಿತವಾಗಿ ಹೇಳಲ್ಲ. ಶಿವಕುಮಾರ್ ಅವರಿಂದ ದುಡ್ಡು ಪಡೆಯಲು ಅವರು ಬಯಸಿದ್ದರು ಅನಿಸುತ್ತೆ ಎಂದು ಮಾಜಿ ಸಂಸದ ಹೇಳುತ್ತಾರೆ. ಈ ವಿಡಿಯೋ ಕ್ಲಿಪ್ ನಲ್ಲಿ ಅವರು ಹೇಳುತ್ತಿರುವುದು ಒಂದೇ: ತನಿಖಾಧಿಕಾರಿಗಳು ದೇವರಾಜೇಗೌಡನನ್ನ ವಶಕ್ಕೆ ಪಡೆದು ಬಾಯಿ ಬಿಡಿಸಬೇಕು. ಯಾವುದನ್ನೂ ಖಚಿತವಾಗಿ ಹೇಳದ ಇವರು ಪತ್ರಿಕಾ ಗೋಷ್ಟಿ ಯಾಕೆ ನಡೆಸುತ್ತಾರೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Prajwal Revanna; ಹಾಸನಕ್ಕೆ ಹೋಗೋದು ಅಪರೂಪ, ಪ್ರಜ್ವಲ್ ಜೊತೆ ಹೆಚ್ಚಿನ ಒಡನಾಟವಿಲ್ಲ: ನಿಖಿಲ್ ಕುಮಾರಸ್ವಾಮಿ

Published On - 4:13 pm, Wed, 8 May 24

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?