ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದಂತೆ ಚರ್ಚೆ ವೇಳೆ ಸಿಎಂ ಹಾಗೂ ಬಿಜೆಪಿ ಶಾಸಕರ ನಡುವೆ ಆರೋಪ ಪ್ರತ್ಯಾರೋಪ ನಡೆದಿದ್ದು, ಈ ವೇಳೆ ಬೊಮ್ಮಾಯಿ ಸಿಎಂ ಆಗಿದ್ದಾಗ ಎಲ್ಲರಿಗೂ ಬರೆದು ಕೊಡುವುದೇ ಇದನ್ನು ಅರ್ಥಮಾಡ್ಕೊ ಎಂದು ಸಿಎಂ ಸಿದ್ದರಾಮಯ್ಯನವರು, ಬಿಜೆಪಿ ಶಾಸಕ ಸುರೇಶ್ ಗೌಡಗೆ ಹೇಳಿದರು. ಈ ವೇಳೆ ಎದ್ದು ಬಾದಾಮಿಗೆ ಕೊಟ್ರಲ್ಲ ನಮ್ಮ ಇಬ್ಬರು ಎಂದು ಯತ್ನಾಳ್ ಛೇಡಿಸಿದರು. ಈ ವೇಳೆ ಕುತ್ಕೊಳ್ಳ್ರಿ ನಿಮ್ಮನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಯತ್ನಾಳ್ ಸಹ ನಿಮ್ಮನ್ನು ಕೂಡ ದೇವೇಗೌಡ್ರು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದ್ರಲ್ಲ ಎಂದ ತಿರುಗೇಟು ನೀಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.
ಬೆಂಗಳೂರು, (ಆಗಸ್ಟ್ 22): ಗುತ್ತಿಗೆದಾರರ ಬಿಲ್ ಪಾವತಿಗೆ ಸಂಬಂಧಿಸಿದಂತೆ ಚರ್ಚೆ ವೇಳೆ ಸಿಎಂ ಹಾಗೂ ಬಿಜೆಪಿ ಶಾಸಕರ ನಡುವೆ ಆರೋಪ ಪ್ರತ್ಯಾರೋಪ ನಡೆದಿದ್ದು, ಈ ವೇಳೆ ಬೊಮ್ಮಾಯಿ ಸಿಎಂ ಆಗಿದ್ದಾಗ ಎಲ್ಲರಿಗೂ ಬರೆದು ಕೊಡುವುದೇ ಇದನ್ನು ಅರ್ಥಮಾಡ್ಕೊ ಎಂದು ಸಿಎಂ ಸಿದ್ದರಾಮಯ್ಯನವರು, ಬಿಜೆಪಿ ಶಾಸಕ ಸುರೇಶ್ ಗೌಡಗೆ ಹೇಳಿದರು. ಈ ವೇಳೆ ಎದ್ದು ಬಾದಾಮಿಗೆ ಕೊಟ್ರಲ್ಲ ನಮ್ಮ ಇಬ್ಬರು ಎಂದು ಯತ್ನಾಳ್ ಛೇಡಿಸಿದರು. ಈ ವೇಳೆ ಕುತ್ಕೊಳ್ಳ್ರಿ ನಿಮ್ಮನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಯತ್ನಾಳ್ ಸಹ ನಿಮ್ಮನ್ನು ಕೂಡ ದೇವೇಗೌಡ್ರು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದ್ರಲ್ಲ ಎಂದ ತಿರುಗೇಟು ನೀಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

