ಬೆಂಗಳೂರು: ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಎನ್ಡಿಎ ಭಾಗವಾಗಿರುವ ಜೆಡಿಎಸ್ ಪಕ್ಷದ ಮುಖಂಡರು, ಬಿಜೆಪಿ ಜೊತೆ ಆಗಿರುವ ಮೈತ್ರಿಗೆ ಧಕ್ಕೆಯಾಗದಂತೆ ವ್ಯವಹರಿಸಬೇಕಾದ ಅಗತ್ಯವಿದೆ ಅಂತ ದೇವೇಗೌಡರು ಹೇಳಿರುವರೆಂದು ತಿಳಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಯೋಗೇಶ್ವರ್ ವಿರುದ್ಧ ಸ್ಪರ್ಧಿಸುವುದು ಧೈರ್ಯದ ಪ್ರಶ್ನೆ ಅಲ್ಲವೆಂದ ನಿಖಿಲ್ ಕುಮಾರಸ್ವಾಮಿ