ಟ್ರ್ಯಾಲಿ ಕುರ್ಚಿಯಲ್ಲಿ ಕುಳಿತು ಜನರ ಮಧ್ಯೆ ಸಾಗಲಿರುವ ದೇವೇಗೌಡ: ಆ ಕುರ್ಚಿಯ ವಿಶೇಷತೆ ಏನು ಗೊತ್ತಾ?
ಮೈಸೂರಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು 6 ತಿಂಗಳ ನಂತರ ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಈ ವೇಳೆ ಟ್ರ್ಯಾಲಿಯ ಮೇಲಿನ ಕುರ್ಚಿಯಲ್ಲಿ ಕುಳಿತು ಜನರ ಮಧ್ಯೆ ಸಾಗಲಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು 6 ತಿಂಗಳ ನಂತರ ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ವೇಳೆ ಕಾರ್ಯಕ್ರಮದ ವೇದಿಕೆ ಮಧ್ಯದಲ್ಲಿ ಟ್ರ್ಯಾಲಿ ಮೇಲೆ ಕುರ್ಚಿ ಅಳವಡಿಕೆ ಮಾಡಲಾಗಿದ್ದು, ಟ್ರ್ಯಾಲಿಯ ಮೇಲಿನ ಕುರ್ಚಿಯಲ್ಲಿ ಕುಳಿತು ಜನರ ಮಧ್ಯೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಾಗಲಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

