ಬಳ್ಳಾರಿ ಜೈಲಲ್ಲಿ ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್ ತುಂಬ ತಂದಿದ್ದೇನು?

ದರ್ಶನ್​ ಜೈಲಿಗೆ ಹೋಗುವುದಕ್ಕೂ ಮುನ್ನ ‘ಡೆವಿಲ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಆದರೆ ಅವರ ಮೇಲೆ ಕೊಲೆ ಆರೋಪ ಬಂದಿದ್ದರಿಂದ ಸಿನಿಮಾದ ಕೆಲಸಗಳು ಅರ್ಧಕ್ಕೆ ನಿಂತು ಹೋದವು. ಇಂದು (ಸೆಪ್ಟೆಂಬರ್​ 26) ‘ಡೆವಿಲ್’ ಸಿನಿಮಾದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿಗೆ ಹೋಗಿ ದರ್ಶನ್​ ಭೇಟಿ ಮಾಡಿದ್ದಾರೆ.

ಬಳ್ಳಾರಿ ಜೈಲಲ್ಲಿ ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್ ತುಂಬ ತಂದಿದ್ದೇನು?
| Updated By: ಮದನ್​ ಕುಮಾರ್​

Updated on:Sep 26, 2024 | 6:09 PM

‘ಡೆವಿಲ್​’ ಚಿತ್ರದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರನ್ನು ಭೇಟಿಯಾಗಿದ್ದಾರೆ. ದರ್ಶನ್​ಗಾಗಿ ಅವರು ಎರಡು ಬ್ಯಾಗ್​ ತುಂಬ ಬಾಳೆಕಾಯಿ ಚಿಪ್ಸ್, ಬಿಸ್ಕೆಟ್​ ಮುಂತಾದ ತಿನಿಸುಗಳನ್ನು ತಂದಿದ್ದಾರೆ. ಎಲ್ಲವನ್ನೂ ಪೊಲೀಸರು ತಪಾಸಣೆ ಮಾಡಿ ನಂತರ ಒಳಗೆ ಕಳಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದಂತೆ ಕೆಲವು ಮುಖ್ಯ ವಿಚಾರಗಳನ್ನು ಕೂಡ ದರ್ಶನ್ ಜೊತೆ ಪ್ರಕಾಶ್ ಮಾತನಾಡಿ ಬಂದಿದ್ದಾರೆ. ಶೀಘ್ರದಲ್ಲೇ ದರ್ಶನ್​ಗೆ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಅವರ ಆಪ್ತವಲಯಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Thu, 26 September 24

Follow us
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್