ಕಾಶಿಯಲ್ಲಿ 5 ಲಕ್ಷ ಹಣತೆ ಹಚ್ಚಿ ಸಂಭ್ರಮಿಸಿದ ಭಕ್ತರು
ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳ ವಾರಣಾಸಿಯಲ್ಲಿ ತುಳಸಿ ವಿವಾಹ ನಿಮಿತ್ತ ಭಕ್ತಾದಿಗಳು ಸುಮಾರು ಐದು ಲಕ್ಷ ಮಣ್ಣಿನ ಹಣತೆಗಳನ್ನ ಹಚ್ಚಿದ್ದಾರೆ.
ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳ ವಾರಣಾಸಿಯಲ್ಲಿ ತುಳಸಿ ವಿವಾಹ ನಿಮಿತ್ತ ಭಕ್ತಾದಿಗಳು ಸುಮಾರು ಐದು ಲಕ್ಷ ಮಣ್ಣಿನ ಹಣತೆಗಳನ್ನ ಹಚ್ಚಿದ್ದಾರೆ. ಗಂಗಾ ನದಿ ತಟದಲ್ಲಿರುವ ಗಡೌಲಿ ಧಾಮ್ನಲ್ಲಿ ಭಕ್ತಾದಿಗಳು ಹಣತೆಗಳನ್ನ ಹಚ್ಚಿ ತುಳಸಿ ವಿವಾವವನ್ನು ಆಚರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

