ಕಾಶಿಯಲ್ಲಿ 5 ಲಕ್ಷ ಹಣತೆ ಹಚ್ಚಿ ಸಂಭ್ರಮಿಸಿದ ಭಕ್ತರು
ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳ ವಾರಣಾಸಿಯಲ್ಲಿ ತುಳಸಿ ವಿವಾಹ ನಿಮಿತ್ತ ಭಕ್ತಾದಿಗಳು ಸುಮಾರು ಐದು ಲಕ್ಷ ಮಣ್ಣಿನ ಹಣತೆಗಳನ್ನ ಹಚ್ಚಿದ್ದಾರೆ.
ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳ ವಾರಣಾಸಿಯಲ್ಲಿ ತುಳಸಿ ವಿವಾಹ ನಿಮಿತ್ತ ಭಕ್ತಾದಿಗಳು ಸುಮಾರು ಐದು ಲಕ್ಷ ಮಣ್ಣಿನ ಹಣತೆಗಳನ್ನ ಹಚ್ಚಿದ್ದಾರೆ. ಗಂಗಾ ನದಿ ತಟದಲ್ಲಿರುವ ಗಡೌಲಿ ಧಾಮ್ನಲ್ಲಿ ಭಕ್ತಾದಿಗಳು ಹಣತೆಗಳನ್ನ ಹಚ್ಚಿ ತುಳಸಿ ವಿವಾವವನ್ನು ಆಚರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

