ಮಂತ್ರಾಲಯ ಮಠದ ಕಾರಿಡಾರ್​ನಲ್ಲಿ ಮಲಗಿದ್ದ ಭಕ್ತರಿಗೆ ಮಳೆ ಕಾಟ, ನೆರವಿಗೆ ಬಂದ ಶ್ರೀಗಳು

ಮಂತ್ರಾಲಯ ಮಠದ ಕಾರಿಡಾರ್​ನಲ್ಲಿ ಮಲಗಿದ್ದ ಭಕ್ತರಿಗೆ ಮಳೆ ಕಾಟ, ನೆರವಿಗೆ ಬಂದ ಶ್ರೀಗಳು
| Updated By: ಆಯೇಷಾ ಬಾನು

Updated on: Aug 20, 2024 | 8:51 AM

ನಿನ್ನೆ ರಾತ್ರಿ ಮಠದ ಕಾರಿಡಾರ್ ನಲ್ಲಿ ಮಲಗಿದ್ದ ಭಕ್ತರಿಗೆ ಸಂಕಷ್ಟ ಎದುರಾಗಿತ್ತು. ಈ ವೇಳೆ ಕೂಡಲೇ ಮಠದ ಕಾರಿಡಾರ್ ಗೆ ಸುಬುಧೇಂದ್ರ ತೀರ್ಥರು ದೌಡಾಯಿಸಿದ್ದು ಭಕ್ತರ ಸಮಸ್ಯೆ ಆಲಿಸಿ ಭಕ್ತರಿಗೆ ಬೇರೆ ಮಠದ ಪ್ರಾಕಾರ ಮತ್ತು ಪ್ರವಚನ ಮಂಟಪದ ಒಳಗೆ ಮಲಗಲು ಅವಕಾಶ ಮಾಡಿಕೊಟ್ಟಿದ್ದಾರೆ.

ರಾಯಚೂರು, ಆಗಸ್ಟ್​.20: ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ನಿನ್ನೆ ರಾತ್ರಿ ಮಂತ್ರಾಲಯದ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದ್ದಾರೆ. ಭಕ್ತರ ಆರಾಧ್ಯ ದೈವ ಮಂತ್ರಾಲಯದ ರಾಯರ ಸನ್ನಿಧಿ ಮಧುವನಗಿತ್ತಿಯಂತೆ ಶೃಂಗಾರಗೊಂಡಿದೆ‌‌. ಲಕ್ಷಾಂತರ ಭಕ್ತರು ಕುಟುಂಬ ಸಮೇತರಾಗಿ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ಆದರೆ ನಿನ್ನೆ ಸುರಿದ ಮಳೆಯಿಂದ ರಾಯರ ಆರಾಧನೆಗೆ ಬಂದಿದ್ದ ಭಕ್ತರಿಗೆ ಸಮಸ್ಯೆಯಾಗಿದೆ.

ಮಳೆ ಹಿನ್ನೆಲೆ ನಿನ್ನೆ ರಾತ್ರಿ ಮಠದ ಕಾರಿಡಾರ್ ನಲ್ಲಿ ಮಲಗಿದ್ದ ಭಕ್ತರಿಗೆ ಸಂಕಷ್ಟ ಎದುರಾಗಿತ್ತು. ಈ ವೇಳೆ ಕೂಡಲೇ ಮಠದ ಕಾರಿಡಾರ್ ಗೆ ಸುಬುಧೇಂದ್ರ ತೀರ್ಥರು ದೌಡಾಯಿಸಿದ್ದು ಭಕ್ತರ ಸಮಸ್ಯೆ ಆಲಿಸಿ ಭಕ್ತರಿಗೆ ಬೇರೆ ಮಠದ ಪ್ರಾಕಾರ ಮತ್ತು ಪ್ರವಚನ ಮಂಟಪದ ಒಳಗೆ ಮಲಗಲು ಅವಕಾಶ ಮಾಡಿಕೊಟ್ಟಿದ್ದಾರೆ. ಬಳಿಕ ವೃದ್ಧರು, ಮಕ್ಕಳ ಸಮೇತ ಮಠದ ಒಳಗಿನ ಪ್ರಾಕಾರದಲ್ಲಿ ಭಕ್ತರು ವಿಶ್ರಾಂತಿ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್