ದೇವನಹಳ್ಳಿ: ವೇಣುಗೋಪಾಲಸ್ವಾಮಿ ಲಕ್ಷದೀಪೋತ್ಸವದಲ್ಲಿ ದೀಪ ಮತ್ತು ಪುಷ್ಪಾಲಂಕಾರ ಭಕ್ತರನ್ನು ನಿಬ್ಬೆರಗಾಗಿಸಿದೆ!
ಲಕ್ಷದೀಪೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಜಾಗ್ರತೆವಹಿಸಲು ದೇವನಹಳ್ಳಿಯಾದ್ಯಾಂತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ದೇವನಹಳ್ಳಿಯ ಐತಿಹಾಸಿಕ ವೇಣುಗೋಪಾಲಸ್ವಾಮಿ (Venugopalaswamy) ದೇವಾಸ್ಥಾನದಲ್ಲಿ ಲಕ್ಷದೀಪೋತ್ಸವ (Lakshadeepotsava) ಬಹು ವಿಜೃಂಭಣೆಯಿಂದ ನಡೆಯುತ್ತಿದೆ. ದೇವಸ್ಥಾನಕ್ಕೆ ಮಾಡಿರುವ ಮನಮೋಹಕ ದೀಪ ಮತ್ತು ಪುಷ್ಪಾಲಂಕಾರ ಕಣ್ಮನ ಸೆಳೆಯುತ್ತಿದೆ. ಗರ್ಭಗುಡಿಯಲ್ಲಿ ವೇಣುಗೋಪಾಲಸ್ವಾಮಿ ವಜ್ರಖಚಿತ (diamond-studded) ಆಭರಣಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದಾನೆ. ಲಕ್ಷದೀಪೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಜಾಗ್ರತೆವಹಿಸಲು ದೇವನಹಳ್ಳಿಯಾದ್ಯಾಂತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ರಾಜ್ಯದ ನಾನಾಭಾಗಗಳಿಂದ ಭಕ್ತಸಾಗರ ದೇವನಹಳ್ಳಿ ಕಡೆ ಬರುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ

