ದೇವನಹಳ್ಳಿ: ವೇಣುಗೋಪಾಲಸ್ವಾಮಿ ಲಕ್ಷದೀಪೋತ್ಸವದಲ್ಲಿ ದೀಪ ಮತ್ತು ಪುಷ್ಪಾಲಂಕಾರ ಭಕ್ತರನ್ನು ನಿಬ್ಬೆರಗಾಗಿಸಿದೆ!
ಲಕ್ಷದೀಪೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಜಾಗ್ರತೆವಹಿಸಲು ದೇವನಹಳ್ಳಿಯಾದ್ಯಾಂತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ದೇವನಹಳ್ಳಿಯ ಐತಿಹಾಸಿಕ ವೇಣುಗೋಪಾಲಸ್ವಾಮಿ (Venugopalaswamy) ದೇವಾಸ್ಥಾನದಲ್ಲಿ ಲಕ್ಷದೀಪೋತ್ಸವ (Lakshadeepotsava) ಬಹು ವಿಜೃಂಭಣೆಯಿಂದ ನಡೆಯುತ್ತಿದೆ. ದೇವಸ್ಥಾನಕ್ಕೆ ಮಾಡಿರುವ ಮನಮೋಹಕ ದೀಪ ಮತ್ತು ಪುಷ್ಪಾಲಂಕಾರ ಕಣ್ಮನ ಸೆಳೆಯುತ್ತಿದೆ. ಗರ್ಭಗುಡಿಯಲ್ಲಿ ವೇಣುಗೋಪಾಲಸ್ವಾಮಿ ವಜ್ರಖಚಿತ (diamond-studded) ಆಭರಣಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದಾನೆ. ಲಕ್ಷದೀಪೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಜಾಗ್ರತೆವಹಿಸಲು ದೇವನಹಳ್ಳಿಯಾದ್ಯಾಂತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ರಾಜ್ಯದ ನಾನಾಭಾಗಗಳಿಂದ ಭಕ್ತಸಾಗರ ದೇವನಹಳ್ಳಿ ಕಡೆ ಬರುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


