ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹಾಲರವಿ ಸೇವೆ, ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಭಕ್ತ ಸಮೂಹ

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹಾಲರವಿ ಸೇವೆ, ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಭಕ್ತ ಸಮೂಹ
| Edited By: ರಮೇಶ್ ಬಿ. ಜವಳಗೇರಾ

Updated on: Nov 13, 2023 | 8:42 AM

ಚಾಮರಾಜನಗರ, (ನವೆಂಬರ್ 13): ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿದೆ. ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಲರವಿ ಸೇವೆ ಇರಲಿದ್ದು, ನಾಳೆ (ನವೆಂಬರ್ 14) ರಥೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಾಯ್ಕಾರ ಮಾದಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಭಕ್ತರು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಬೆಟ್ಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ನೆರೆದಿದೆ. ನಂಬಿದವರನ್ನು ಮಾದಪ್ಪ ಎಂದಿಗೂ ಕೈಬಿಡಲ್ಲವೆಂದು ನಂಬಿರುವ ಭಕ್ತರು, ಮಾದಪ್ಪನ ದರ್ಶನ ಪಡೆದು ವಿವಿಧ ಹರಕೆ ತೀರಿಸುತ್ತಿದ್ದಾರೆ.

Follow us
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್