ಮಾಸ್ಕ್​ ಮ್ಯಾನ್ ಅರೆಸ್ಟ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ಬರುವವರ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ

Edited By:

Updated on: Aug 24, 2025 | 2:52 PM

ನೂರಾರು ಶವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಮಸ್ಥಳ ಕ್ಷೇತ್ರದ ಬಗ್ಗೆ ಬೇರೆ ಬೇರೆ ರೀತಿಯ ಸುದ್ದಿ ಹರಿದಾಡಿದ್ದವು. ಆದ್ರೆ, ಇದೀಗ ಉತ್ಖನನ ವೇಳೆ ಏನು ಸಿಗದ ಹಿನ್ನೆಲೆಯಲ್ಲಿ ಎಸ್​​ಐಟಿ ಅಧಿಕಾರಿಗಳು ಮಾಸ್ಕ್​ ಮ್ಯಾನ್ ಚಿನ್ನಯ್ಯ ನನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಯಾವಾಗ ಚಿನ್ನಯ್ಯ ಮಾಡಿದ್ದ ಆರೋಪದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗದಿದ್ದರಿಂದ ಭಕ್ತರು ನಿಟ್ಟುಸಿರು ಬಿಟ್ಟಿದ್ದು, ಇದೀಗ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಹರಿದುಬರುತ್ತಿದ್ದಾರೆ.

ಮಂಗಳೂರು, (ಆಗಸ್ಟ್ 24): ಧರ್ಮಸ್ಥಳದ ಸುತ್ತಮುತ್ತ ನೂರಾರು ಶವ ಹೂತು ಹಾಕಿರುವುದಾಗಿ ಮಾಸ್ಕ್​ ಮ್ಯಾನ್ ಚಿನ್ನಯ್ಯ ಆರೋಪ ಮಾಡಿ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಕಳೆದ ಐದಿನೈದು ದಿನಗಳಿಂದ ಉತ್ಖನನ ಮಾಡಿದೆ. ಆದ್ರೆ, ಅಂದಿನಿಂದ ಧರ್ಮಸ್ಥಳಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿತ್ತು. ನೂರಾರು ಶವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಮಸ್ಥಳ ಕ್ಷೇತ್ರದ ಬಗ್ಗೆ ಬೇರೆ ಬೇರೆ ರೀತಿಯ ಸುದ್ದಿ ಹರಿದಾಡಿದ್ದವು. ಆದ್ರೆ, ಇದೀಗ ಉತ್ಖನನ ವೇಳೆ ಏನು ಸಿಗದ ಹಿನ್ನೆಲೆಯಲ್ಲಿ ಎಸ್​​ಐಟಿ ಅಧಿಕಾರಿಗಳು ಮಾಸ್ಕ್​ ಮ್ಯಾನ್ ಚಿನ್ನಯ್ಯ ನನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಯಾವಾಗ ಚಿನ್ನಯ್ಯ ಮಾಡಿದ್ದ ಆರೋಪದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗದಿದ್ದರಿಂದ ಭಕ್ತರು ನಿಟ್ಟುಸಿರು ಬಿಟ್ಟಿದ್ದು, ಇದೀಗ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಹರಿದುಬರುತ್ತಿದ್ದಾರೆ.

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More