ಭೀರದೇವರ ಜಾತ್ರೆಯ ಸಂಭ್ರಮ: ಭಂಡಾರದ ಒಡೆಯನಿಗೆ ಭಂಡಾರ ಅರ್ಪಿಸಿದ ಭಕ್ತರು
ಉತ್ತರ ಕರ್ನಾಟಕದಲ್ಲಿ ಜಾತ್ರೆ ಅಂದ್ರೆನೇ ಬಹಳ ವಿಶೇಷವಾಗಿರುತ್ತೆ. ಅದರಲ್ಲೂ ಬಂಡಾರ ಜಾತ್ರೆ ಎಂದೇ ಭೀರದೇವರ ಜಾತ್ರೆ ಇಡೀ ರಾಜ್ಯದಲ್ಲೇ ಅತ್ಯಂತ ವಿಶಿಷ್ಟ. ಹೌದು.. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಬಂತಂದ್ರೆ, ಬಂಡಾರದೋಕುಳಿ ಶುರುವಾಗುತ್ತೆ. ಏಕೆಂದರೆ, ಭೀರದೇವರ ಹಾಗೂ ಪರಮಾನಂದ ದೇವರ ಜಾತ್ರೆಯಲ್ಲಿ ಬಂಡಾರದ್ದೇ ಕಾರುಬಾರು. ಪಲ್ಲಕ್ಕಿಯಲ್ಲಿ ಕೂತ ಭಗವಂತ, ಊರೊಳಗೆ ಬರ್ತಿದ್ದಂತೆ ಕಣ್ಣಾಯಿಸಿದಷ್ಟು ದೂರಕ್ಕೂ ಬಂಡಾರ ಚಿಮ್ಮೋದಕ್ಕೆ ಶುರುವಾಗುತ್ತೆ. ಭಕ್ತರು ಸಹ ಈ ಭಂಡಾರದಲ್ಲಿ ಮಿಂದೆದ್ದರು.
ವಿಜಯಪುರ, (ಅಕ್ಟೋಬರ್ 23): ಉತ್ತರ ಕರ್ನಾಟಕದಲ್ಲಿ ಜಾತ್ರೆ ಅಂದ್ರೆನೇ ಬಹಳ ವಿಶೇಷವಾಗಿರುತ್ತೆ. ಅದರಲ್ಲೂ ಬಂಡಾರ ಜಾತ್ರೆ ಎಂದೇ ಭೀರದೇವರ ಜಾತ್ರೆ ಇಡೀ ರಾಜ್ಯದಲ್ಲೇ ಅತ್ಯಂತ ವಿಶಿಷ್ಟ. ಹೌದು.. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಬಂತಂದ್ರೆ, ಬಂಡಾರದೋಕುಳಿ ಶುರುವಾಗುತ್ತೆ. ಏಕೆಂದರೆ, ಭೀರದೇವರ ಹಾಗೂ ಪರಮಾನಂದ ದೇವರ ಜಾತ್ರೆಯಲ್ಲಿ ಬಂಡಾರದ್ದೇ ಕಾರುಬಾರು. ಪಲ್ಲಕ್ಕಿಯಲ್ಲಿ ಕೂತ ಭಗವಂತ, ಊರೊಳಗೆ ಬರ್ತಿದ್ದಂತೆ ಕಣ್ಣಾಯಿಸಿದಷ್ಟು ದೂರಕ್ಕೂ ಬಂಡಾರ ಚಿಮ್ಮೋದಕ್ಕೆ ಶುರುವಾಗುತ್ತೆ. ಭಕ್ತರು ಸಹ ಈ ಭಂಡಾರದಲ್ಲಿ ಮಿಂದೆದ್ದರು.
Latest Videos
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

