ಭೀರದೇವರ ಜಾತ್ರೆಯ ಸಂಭ್ರಮ: ಭಂಡಾರದ ಒಡೆಯನಿಗೆ ಭಂಡಾರ ಅರ್ಪಿಸಿದ ಭಕ್ತರು
ಉತ್ತರ ಕರ್ನಾಟಕದಲ್ಲಿ ಜಾತ್ರೆ ಅಂದ್ರೆನೇ ಬಹಳ ವಿಶೇಷವಾಗಿರುತ್ತೆ. ಅದರಲ್ಲೂ ಬಂಡಾರ ಜಾತ್ರೆ ಎಂದೇ ಭೀರದೇವರ ಜಾತ್ರೆ ಇಡೀ ರಾಜ್ಯದಲ್ಲೇ ಅತ್ಯಂತ ವಿಶಿಷ್ಟ. ಹೌದು.. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಬಂತಂದ್ರೆ, ಬಂಡಾರದೋಕುಳಿ ಶುರುವಾಗುತ್ತೆ. ಏಕೆಂದರೆ, ಭೀರದೇವರ ಹಾಗೂ ಪರಮಾನಂದ ದೇವರ ಜಾತ್ರೆಯಲ್ಲಿ ಬಂಡಾರದ್ದೇ ಕಾರುಬಾರು. ಪಲ್ಲಕ್ಕಿಯಲ್ಲಿ ಕೂತ ಭಗವಂತ, ಊರೊಳಗೆ ಬರ್ತಿದ್ದಂತೆ ಕಣ್ಣಾಯಿಸಿದಷ್ಟು ದೂರಕ್ಕೂ ಬಂಡಾರ ಚಿಮ್ಮೋದಕ್ಕೆ ಶುರುವಾಗುತ್ತೆ. ಭಕ್ತರು ಸಹ ಈ ಭಂಡಾರದಲ್ಲಿ ಮಿಂದೆದ್ದರು.
ವಿಜಯಪುರ, (ಅಕ್ಟೋಬರ್ 23): ಉತ್ತರ ಕರ್ನಾಟಕದಲ್ಲಿ ಜಾತ್ರೆ ಅಂದ್ರೆನೇ ಬಹಳ ವಿಶೇಷವಾಗಿರುತ್ತೆ. ಅದರಲ್ಲೂ ಬಂಡಾರ ಜಾತ್ರೆ ಎಂದೇ ಭೀರದೇವರ ಜಾತ್ರೆ ಇಡೀ ರಾಜ್ಯದಲ್ಲೇ ಅತ್ಯಂತ ವಿಶಿಷ್ಟ. ಹೌದು.. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಬಂತಂದ್ರೆ, ಬಂಡಾರದೋಕುಳಿ ಶುರುವಾಗುತ್ತೆ. ಏಕೆಂದರೆ, ಭೀರದೇವರ ಹಾಗೂ ಪರಮಾನಂದ ದೇವರ ಜಾತ್ರೆಯಲ್ಲಿ ಬಂಡಾರದ್ದೇ ಕಾರುಬಾರು. ಪಲ್ಲಕ್ಕಿಯಲ್ಲಿ ಕೂತ ಭಗವಂತ, ಊರೊಳಗೆ ಬರ್ತಿದ್ದಂತೆ ಕಣ್ಣಾಯಿಸಿದಷ್ಟು ದೂರಕ್ಕೂ ಬಂಡಾರ ಚಿಮ್ಮೋದಕ್ಕೆ ಶುರುವಾಗುತ್ತೆ. ಭಕ್ತರು ಸಹ ಈ ಭಂಡಾರದಲ್ಲಿ ಮಿಂದೆದ್ದರು.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

