ಜೈಲಿನಲ್ಲಿ ಭೇಟಿಯಾದಾಗ ದರ್ಶನ್ ಹೇಳಿದ್ದೇನು? ಧನ್ವೀರ್ ಮಾತು
Darshan Thoogudeepa in Jail: ಸಂಕಷ್ಟಗಳ ನಡುವೆ ಬಿಡುಗಡೆ ಆದ ‘ಹಯಗ್ರೀವ’ ಸಿನಿಮಾಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ಧನ್ವೀರ್ ಗೌಡ, ಸಿನಿಮಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಆದಾಗ ಅವರು ಏನು ಹೇಳಿದರು ಎಂಬುದನ್ನೂ ಸಹ ಧನ್ವೀರ್ ಗೌಡ ಹೇಳಿದ್ದಾರೆ. ವಿಡಿಯೋ ನೋಡಿ...
ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ನಿನ್ನೆ (ಫೆಬ್ರವರಿ 27) ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆಗೆ ಕೆಲವು ಸಂಕಷ್ಟಗಳು ಎದುರಾಗಿದ್ದವು, ಬಿಡುಗಡೆ ದಿನ ರಾಜ್ಯದಾದ್ಯಂತ ಎರಡು ಶೋಗಳು ಸಹ ರದ್ದಾದವು. ಕೊನೆಗೂ ಬಿಡುಗಡೆ ಆದ ಬಳಿಕ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ಧನ್ವೀರ್ ಗೌಡ, ಸಿನಿಮಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಆದಾಗ ಅವರು ಏನು ಹೇಳಿದರು ಎಂಬುದನ್ನೂ ಸಹ ಧನ್ವೀರ್ ಗೌಡ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 28, 2026 10:50 PM
Follow Us

