ಖುಷಿ ಖುಷಿಯಿಂದ ಗಣೇಶ ಹಬ್ಬ ಆಚರಿಸಿದ ‘ಕಾಲಾಪತ್ಥರ್’ ತಂಡ
ನಿರ್ದೇಶಕ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಸಿನಿಮಾದಲ್ಲಿ ವಿಕ್ಕಿ ನಟಿಸಿದ್ದರು. ಅವರು ಈಗ ‘ಕಾಲಾಪತ್ಥರ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಾಜ್ಕುಮಾರ್ ಕುಟುಂಬದ ಧನ್ಯಾ ರಾಮ್ಕುಮಾರ್ ನಾಯಕಿ. ಇಡೀ ಚಿತ್ರತಂಡ ಈಗ ಗಣೇಶ ಹಬ್ಬ ಆಚರಿಸಿದೆ.
ಎಲ್ಲೆಲ್ಲೂ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಮನೆ ಮನೆಯಲ್ಲೂ ಗಣೇಶನ ಕೂರಿಸಿ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ‘ಕಾಲಾಪತ್ಥರ್’ ಸಿನಿಮಾ ತಂಡ ಗಣೇಶ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಿರ್ದೇಶಕ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಸಿನಿಮಾದಲ್ಲಿ ವಿಕ್ಕಿ (Vicky) ನಟಿಸಿದ್ದರು. ಅವರು ಈಗ ‘ಕಾಲಾಪತ್ಥರ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಾಜ್ಕುಮಾರ್ ಕುಟುಂಬದ ಧನ್ಯಾ ರಾಮ್ಕುಮಾರ್ ನಾಯಕಿ. ಇಡೀ ಚಿತ್ರತಂಡ ಈಗ ಗಣೇಶ ಹಬ್ಬ ಆಚರಿಸಿದೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ

ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್

ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
