ಖುಷಿ ಖುಷಿಯಿಂದ ಗಣೇಶ ಹಬ್ಬ ಆಚರಿಸಿದ ‘ಕಾಲಾಪತ್ಥರ್’ ತಂಡ

Updated on: Sep 18, 2023 | 9:00 AM

ನಿರ್ದೇಶಕ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಸಿನಿಮಾದಲ್ಲಿ ವಿಕ್ಕಿ ನಟಿಸಿದ್ದರು. ಅವರು ಈಗ ‘ಕಾಲಾಪತ್ಥರ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಕುಟುಂಬದ ಧನ್ಯಾ ರಾಮ್​ಕುಮಾರ್ ನಾಯಕಿ. ಇಡೀ ಚಿತ್ರತಂಡ ಈಗ ಗಣೇಶ ಹಬ್ಬ ಆಚರಿಸಿದೆ.

ಎಲ್ಲೆಲ್ಲೂ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಮನೆ ಮನೆಯಲ್ಲೂ ಗಣೇಶನ ಕೂರಿಸಿ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ‘ಕಾಲಾಪತ್ಥರ್’ ಸಿನಿಮಾ ತಂಡ ಗಣೇಶ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಿರ್ದೇಶಕ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಸಿನಿಮಾದಲ್ಲಿ ವಿಕ್ಕಿ (Vicky) ನಟಿಸಿದ್ದರು. ಅವರು ಈಗ ‘ಕಾಲಾಪತ್ಥರ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಕುಟುಂಬದ ಧನ್ಯಾ ರಾಮ್​ಕುಮಾರ್ ನಾಯಕಿ. ಇಡೀ ಚಿತ್ರತಂಡ ಈಗ ಗಣೇಶ ಹಬ್ಬ ಆಚರಿಸಿದೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More