ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ಮನೆ ಮೇಲೆ ಪೊಲೀಸ್ ದಾಳಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಎರಡ್ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದು, ಇಂದು (ಸೆಪ್ಟೆಂಬರ್ 04) ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ SOCO ತಂಡದ ಸಮೇತ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು/ಮಂಗಳೂರು, (ಸೆಪ್ಟೆಂಬರ್ 04): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಎರಡ್ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದು, ಇಂದು (ಸೆಪ್ಟೆಂಬರ್ 04) ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆ ಮೇಲೆ SOCO ತಂಡದ ಸಮೇತ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಅರೆಸ್ಟ್ ಮಾಡಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದ್ರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಜಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

