AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್

ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್

ರಮೇಶ್ ಬಿ. ಜವಳಗೇರಾ
|

Updated on: Sep 04, 2025 | 4:33 PM

Share

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಸೆಪ್ಟೆಂಬರ್ 04): ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.