ಧರ್ಮಸ್ಥಳ ಕೇಸ್: SIT ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉದಯ್ ಜೈನ್

Updated on: Sep 04, 2025 | 4:33 PM

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಸೆಪ್ಟೆಂಬರ್ 04): ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಉದಯ್ ಕುಮಾರ್ ಜೈನ್ ಅವರನ್ನ ಸಹ ಎಸ್ ಐ ಟಿ ವಿಚಾರಣೆ ನಡೆಸಿದೆ. ಸೌಜನ್ಯ ಪ್ರಕರಣದ ವಿಚಾರವಾಗಿ ಅಲ್ಲವೇ ಅಲ್ಲ. ಬದಲಿಗೆ ಚಿನ್ನಯ್ಯ ಹೇಳಿಕೆ ಆದಾರದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಎಸ್​​ಐಟಿ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸ್ವತಃ ಉದಯ್ ಕುಮಾರ್ ಜೈನ್ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More