Dharwad: ಮಣ್ಣಿನಿಂದ ಶ್ರೀಗಳ ಕಲಾಕೃತಿ ನಿರ್ಮಾಣ ಮಾಡಿ ವಿಶೇಷ ಪೂಜೆ ಸಲ್ಲಿಸಿದ ಭಕ್ತರು
ಧಾರವಾಡದ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬುವವರು 11 ಕೆಜಿ ಮಣ್ಣಿನಿಂದ ಶ್ರೀಗಳ ಮೂರ್ತಿ ನಿರ್ಮಾಣ ಮಾಡಿ ಪೂಜೆ ಸಲ್ಲಿಸಿದ್ದಾರೆ.
ಧಾರವಾಡ: ಜಿಲ್ಲೆಯ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬುವವರು 11 ಕೆಜಿ ಜೇಡಿ ಮಣ್ಣನ್ನು ಬಳಸಿ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ ಮಾಡಿ ಸರಳ ಸಂತ’ನಿಗೆ ವಿಭಿನ್ನವಾಗಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ. ತಯಾರಿಸಿದ ಶ್ರೀಗಳ ಮೂರ್ತಿಯ ಶ್ರೀಕಲ್ಮೇಶ್ವರ ದೇಗುಲದಲ್ಲಿರಿಸಿ ಸ್ಥಳೀಯರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಅಂತಿಮ ನಮನ ಸಲ್ಲಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ

ಲಿಸ್ಟ್ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
