ಕಳಪೆ ರಸ್ತೆ ಕಾಮಗಾರಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ
ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.
ಧಾರವಾಡ: ಯಾದವಾಡ-ನರೇಂದ್ರ ನಡುವಿನ ರಸ್ತೆ ಕಾಮಗಾರಿ (road works) ಕಳಪೆ ಮಟ್ಟದ್ದಾಗಿದೆ ಎಂದು ಆ ಭಾಗದ ರೈತರು (farmers) ದೂರಿದ ಬಳಿಕ ಪರಿಶೀಲನೆಗೆ ತೆರಳಿದ ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

