ಕಳಪೆ ರಸ್ತೆ ಕಾಮಗಾರಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ
ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.
ಧಾರವಾಡ: ಯಾದವಾಡ-ನರೇಂದ್ರ ನಡುವಿನ ರಸ್ತೆ ಕಾಮಗಾರಿ (road works) ಕಳಪೆ ಮಟ್ಟದ್ದಾಗಿದೆ ಎಂದು ಆ ಭಾಗದ ರೈತರು (farmers) ದೂರಿದ ಬಳಿಕ ಪರಿಶೀಲನೆಗೆ ತೆರಳಿದ ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.
Latest Videos
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

