ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
Dhruva Sarja: ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.
ಪಹಲ್ಗಾಮ್ (Pahalgam) ಉಗ್ರರ ದಾಳಿ ಭಾರತದ ಎಲ್ಲ ನಾಗರೀಕರನ್ನು ದುಃಖಕ್ಕೆ ದೂಡಿದೆ. ನಟ ಧ್ರುವ ಸರ್ಜಾ ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

