ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
Dhruva Sarja: ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.
ಪಹಲ್ಗಾಮ್ (Pahalgam) ಉಗ್ರರ ದಾಳಿ ಭಾರತದ ಎಲ್ಲ ನಾಗರೀಕರನ್ನು ದುಃಖಕ್ಕೆ ದೂಡಿದೆ. ನಟ ಧ್ರುವ ಸರ್ಜಾ ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

