Dhruva Sarja: ‘ಕೆಟ್ಟ ಅನುಭವ’: ವಿಮಾನ ದುರಂತ ತಪ್ಪಿದ ಬಳಿಕ ಧ್ರುವ ಸರ್ಜಾ ಮೊದಲ ಮಾತು

ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿಹೋಗಿದೆ. ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡದವರು ಸೇಫ್​ ಆದ ಬಳಿಕ ವಿಮಾನದಲ್ಲೇ ವಿಡಿಯೋ ಮೂಲಕ ಈ ಸುದ್ದಿ ತಿಳಿಸಿದ್ದಾರೆ. ‘ಇದು ತುಂಬ ಕೆಟ್ಟ ಅನುಭವ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಫ್ಲೈಟ್​ ಕ್ರ್ಯಾಶ್​ ತಪ್ಪಿದ ಬಳಿಕ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ..

Dhruva Sarja: ‘ಕೆಟ್ಟ ಅನುಭವ’: ವಿಮಾನ ದುರಂತ ತಪ್ಪಿದ ಬಳಿಕ ಧ್ರುವ ಸರ್ಜಾ ಮೊದಲ ಮಾತು
|

Updated on: Feb 20, 2024 | 9:46 AM

ಕನ್ನಡದ ‘ಮಾರ್ಟಿನ್​’ ಸಿನಿಮಾ (Martin Movie) ತಂಡದವರು ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದಿಂದ ತುರ್ತು ಭೂಸ್ಪರ್ಶ ಮಾಡಿದೆ. ಶ್ರೀನಗರದಿಂದ ದೆಹಲಿಗೆ ಪ್ರಯಾಣ ಮಾಡುತ್ತಿದ್ದ ವಿಮಾನ ಕ್ರ್ಯಾಶ್​ (Plane Crash) ಆಗುವ ಸಾಧ್ಯತೆ ಇತ್ತು. ಆದರೆ ಪೈಲಟ್​ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿಹೋಗಿದೆ. ಈ ಘಟನೆ ನಡೆದ ಬಳಿಕ ಧ್ರುವ ಸರ್ಜಾ ಮತ್ತು ಮಾರ್ಟಿನ್​ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ, ಆಪ್ತರಿಗೆ ಮಾಹಿತಿ ನೀಡಿದ್ದಾರೆ. ಇದನ್ನು ತುಂಬ ಕೆಟ್ಟ ಅನುಭವ ಎಂದು ಧ್ರುವ ಸರ್ಜಾ (Dhruva Sarja) ಕರೆದಿದ್ದಾರೆ. ‘ಇವತ್ತು ಆಗಿದ್ದು ವರ್ಸ್ಟ್​ ಎಕ್ಸ್​ಪೀರಿಯನ್ಸ್​. ಜೀವನದಲ್ಲಿ ಇಂಥ ಕೆಟ್ಟ ಅನುಭವ ಆಗಿರಲಿಲ್ಲ. ದೇವರಿಗೆ ನಾವು ಧನ್ಯವಾದ ಹೇಳಬೇಕು. ಜೈ ಆಂಜನೇಯ. ನಾವು ಸುರಕ್ಷಿತವಾಗಿದ್ದೇವೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಬಳಿಕ ಎಲ್ಲರೂ ಪೈಲಟ್​ಗೆ ಧನ್ಯವಾದ ಹೇಳಿದ್ದಾರೆ. ಮಾರ್ಟಿನ್​ ಚಿತ್ರತಂಡದವರು ಸೇಫ್​ ಆಗಿರುವ ವಿಷಯ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ