ನಟ ಧ್ರುವ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್ ಬಂಧನ ಆಗಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನಿ ಹಾಗೂ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಇಂದು (ಸೆಪ್ಟೆಂಬರ್ 10) ಅವರು ತಿಳಿಸಿದ್ದಾರೆ. ‘ಧ್ರುವ ಸರ್ಜಾಗೆ ಹತ್ತಿರ ಆಗಬೇಕು ಎಂಬ ಉದ್ದೇಶದಿಂದ ಅವರ ವೈಯಕ್ತಿಕ ಕಾರಣಕ್ಕೆ ಈ ರೀತಿ ನಡೆದಿದೆ. ಆದ್ದರಿಂದ ಬಂಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.