Dhruva Sarja: ‘ಮಾರ್ಟಿನ್​’ ಸಿನಿಮಾ ಬಗ್ಗೆ ಬಹುದೊಡ್ಡ ಅಪ್​ಡೇಟ್​; ಸುದ್ದಿಗೋಷ್ಠಿ ಲೈವ್​ ನೋಡಿ..

ಬೆಂಗಳೂರಿನ ಸ್ಟಾರ್ ಹೋಟೆಲ್​ವೊಂದರಲ್ಲಿ ‘ಮಾರ್ಟಿನ್​’ ಸಿನಿಮಾದ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಸೃಷ್ಟಿ ಆಗಿದೆ. ಇಂದು (ಮೇ 24) ಸುದ್ದಿಗೋಷ್ಠಿಯಲ್ಲಿ ಪ್ರಮುಖ ವಿಚಾರದ ಬಗ್ಗೆ ‘ಮಾರ್ಟಿನ್​’ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಸುದ್ದಿಗೋಷ್ಠಿಯ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ..

Dhruva Sarja: ‘ಮಾರ್ಟಿನ್​’ ಸಿನಿಮಾ ಬಗ್ಗೆ ಬಹುದೊಡ್ಡ ಅಪ್​ಡೇಟ್​; ಸುದ್ದಿಗೋಷ್ಠಿ ಲೈವ್​ ನೋಡಿ..
|

Updated on: May 24, 2024 | 8:19 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಮಾರ್ಟಿನ್​’ (Martin Movie) ಬಗ್ಗೆ ಇಂದು (ಮೇ 24) ಬಹು ದೊಡ್ಡ ಅಪ್​ಡೇಟ್​ ನೀಡಲಾಗುತ್ತಿದೆ. ಇದನ್ನು ತಿಳಿಸಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿದೆ. ಪ್ರೇಕ್ಷಕರಿಗೆ ಸಖತ್​ ಕುತೂಹಲ ಮೂಡಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾ ಕುರಿತು ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನಿರ್ಮಾಪಕ ಉದಯ್​ ಕೆ. ಮೆಹ್ತಾ ಅವರು ಈ ಸಿನಿಮಾವನ್ನು ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದ್ದಾರೆ. ಎ.ಪಿ. ಅರ್ಜುನ್​ ನಿರ್ದೇಶನ ಈ ಸಿನಿಮಾಗಿದೆ. ಹೆಚ್ಚೇನೂ ಸುಳಿವು ನೀಡದೇ ‘ಮಾರ್ಟಿನ್​’ ಚಿತ್ರತಂಡ ಸುದ್ದಿಗೋಷ್ಠಿ (Martin Movie Press Meet) ಕರೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೆಸ್​ ಮೀಟ್​ ನಡೆಯುತ್ತಿದೆ. ಮಾರ್ಟಿನ್​ ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್