AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮ ಸೇರಿದ ಧ್ರುವ ಅಭಿಮಾನಿ; ನಟನ ಎದುರು ಕುಟುಂಬದವರ ಕಣ್ಣೀರು

ಕೋಮ ಸೇರಿದ ಧ್ರುವ ಅಭಿಮಾನಿ; ನಟನ ಎದುರು ಕುಟುಂಬದವರ ಕಣ್ಣೀರು

ರಾಜೇಶ್ ದುಗ್ಗುಮನೆ
|

Updated on:Feb 18, 2023 | 4:42 PM

Share

ಧ್ರುವ ಅವರು ಪೃಥ್ವಿರಾಜ್ ಕುಟುಂಬದವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅವರ ಕಣ್ಣೀರು ನಿಲ್ಲಲೇ ಇಲ್ಲ.

ಧ್ರುವ ಸರ್ಜಾ (Dhruva Sarja) ಅಭಿಮಾನಿ ಪೃಥ್ವಿರಾಜ್‌ ಅವರು ಬೈಕ್​ನಿಂದ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿದೆ. ಬೈಕ್ ರೈಡಿಂಗ್ ವೇಳೆ ಅವರು ಹೆಲ್ಮೆಟ್ ಹಾಕಿರಲಿಲ್ಲ. ಸದ್ಯ ಅವರು ಕೋಮ ಸೇರಿದ್ದಾರೆ. ಧ್ರುವ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಗ ಪೃಥ್ವಿರಾಜ್​ ಕುಟುಂಬದವರು ಧ್ರುವ ಎದುರು ಕಣ್ಣೀರು ಹಾಕಿದ್ದಾರೆ. ಮಗನ ಪರಿಸ್ಥಿತಿ ನೆನೆದು ಬೇಸರಗೊಂಡಿದ್ದಾರೆ. ಧ್ರುವ ಅವರು ಪೃಥ್ವಿರಾಜ್ ಕುಟುಂಬದವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅವರ ಕಣ್ಣೀರು ನಿಲ್ಲಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 18, 2023 04:15 PM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More