‘ದಣಿದ್ದೀನಿ, ಮತ್ತೆ ಮಾತನಾಡುತ್ತೇನೆ’; ಹಲ್ಲೆ ಬಳಿಕ ಧ್ರುವ ಜಿಮ್ ಟ್ರೇನರ್ ಮಾತು
ಧ್ರುವ ಸರ್ಜಾ ಅವರ ಮನೆಯಿಂದ ಪ್ರಶಾಂತ್ ರಾತ್ರಿ ಹೊರಟಿದ್ದರು. ಮನೆಯ ಸಮೀಪವೇ ಈ ದಾಳಿ ನಡೆದಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಪ್ರಶಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ.
ಧ್ರುವ ಸರ್ಜಾ (Dhruva Sarja) ಜಿಮ್ ಟ್ರೇನರ್ ಪ್ರಶಾಂತ್ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಧ್ರುವ ಸರ್ಜಾ ಅವರ ಮನೆಯಿಂದ ಪ್ರಶಾಂತ್ ರಾತ್ರಿ ಹೊರಟಿದ್ದರು. ಮನೆಯ ಸಮೀಪವೇ ಈ ದಾಳಿ ನಡೆದಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಪ್ರಶಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ‘ಯಜಮಾನರ ಮನೆಯಿಂದ ರಾತ್ರಿ ಹೊರಟಿದ್ದೆ. ಈ ವೇಳೆ ದಾಳಿ ನಡೆದಿದೆ. ದಾಳಿ ಮಾಡಿದವರು ಯಾರು ಎಂಬುದೂ ಗೊತ್ತಿಲ್ಲ. ಈಗ ದಣಿದಿದ್ದೇನೆ. ಮತ್ತೆ ಮಾತನಾಡುತ್ತೇನೆ. ಪೊಲೀಸರ ಬಳಿ ಎಲ್ಲಾ ದಾಖಲೆಗಳು ಇವೆ’ ಎಂದಿದ್ದಾರೆ ಪ್ರಶಾಂತ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
