‘ದಣಿದ್ದೀನಿ, ಮತ್ತೆ ಮಾತನಾಡುತ್ತೇನೆ’; ಹಲ್ಲೆ ಬಳಿಕ ಧ್ರುವ ಜಿಮ್ ಟ್ರೇನರ್ ಮಾತು
ಧ್ರುವ ಸರ್ಜಾ ಅವರ ಮನೆಯಿಂದ ಪ್ರಶಾಂತ್ ರಾತ್ರಿ ಹೊರಟಿದ್ದರು. ಮನೆಯ ಸಮೀಪವೇ ಈ ದಾಳಿ ನಡೆದಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಪ್ರಶಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ.
ಧ್ರುವ ಸರ್ಜಾ (Dhruva Sarja) ಜಿಮ್ ಟ್ರೇನರ್ ಪ್ರಶಾಂತ್ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಧ್ರುವ ಸರ್ಜಾ ಅವರ ಮನೆಯಿಂದ ಪ್ರಶಾಂತ್ ರಾತ್ರಿ ಹೊರಟಿದ್ದರು. ಮನೆಯ ಸಮೀಪವೇ ಈ ದಾಳಿ ನಡೆದಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಪ್ರಶಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ‘ಯಜಮಾನರ ಮನೆಯಿಂದ ರಾತ್ರಿ ಹೊರಟಿದ್ದೆ. ಈ ವೇಳೆ ದಾಳಿ ನಡೆದಿದೆ. ದಾಳಿ ಮಾಡಿದವರು ಯಾರು ಎಂಬುದೂ ಗೊತ್ತಿಲ್ಲ. ಈಗ ದಣಿದಿದ್ದೇನೆ. ಮತ್ತೆ ಮಾತನಾಡುತ್ತೇನೆ. ಪೊಲೀಸರ ಬಳಿ ಎಲ್ಲಾ ದಾಖಲೆಗಳು ಇವೆ’ ಎಂದಿದ್ದಾರೆ ಪ್ರಶಾಂತ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಮಾಕ್ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ

ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್

ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್ ನೇರ ಪ್ರಸಾರ ಇಲ್ಲಿದೆ ನೋಡಿ
