ರಕ್ಷಿತಾ ಭಾಷೆ ಬಗ್ಗೆ ಧ್ರುವಂತ ಮತ್ತೆ ಅಪಸ್ವರ; ಸುದೀಪ್ ಹೇಳಿದ್ದು ಮರೆತೇಹೋಯ್ತಾ?
ಈ ವಾರದ ನಾಮಿನೇಷನ್ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟನ ಧ್ರುವಂತ್ ಅವರು ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ತೆಗೆದುಕೊಂಡ ಕಾರಣಗಳು ಬೇರೆ ಬೇರೆ. ಹಾಗಾದರೆ ಅವರು ನೀಡಿದ ಕಾರಣಗಳು ಏನು? ಆ ಬಗ್ಗೆ ಇಲ್ಲಿದೆ ವಿವರ.
ಧ್ರುವಂತ್ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಭಾಷೆ ಬಗ್ಗೆ ಟೀಕೆ ಮಾಡಿದ್ದರು. ಆದರೆ, ಸುದೀಪ್ ಅವರು ರಕ್ಷಿತಾನ ಬೆಂಬಲಿಸಿದ್ದರು. ‘ಈ ಭಾಷೆ ನಮಗೆ ಓಕೆ’ ಎಂದಿದ್ದರು ಸುದೀಪ್. ಇದನ್ನು ಧ್ರುವಂತ್ ಅವರು ಕಿವಿಮೇಲೆ ಹಾಕಿಕೊಂಡಂತೆ ಇಲ್ಲ. ಈ ವಾರ ನಾಮಿನೇಟ್ ಮಾಡುವಾಗ ಮತ್ತೆ ಅದೇ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

