ರಕ್ಷಿತಾ ಭಾಷೆ ಬಗ್ಗೆ ಧ್ರುವಂತ ಮತ್ತೆ ಅಪಸ್ವರ; ಸುದೀಪ್ ಹೇಳಿದ್ದು ಮರೆತೇಹೋಯ್ತಾ?
ಈ ವಾರದ ನಾಮಿನೇಷನ್ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟನ ಧ್ರುವಂತ್ ಅವರು ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ತೆಗೆದುಕೊಂಡ ಕಾರಣಗಳು ಬೇರೆ ಬೇರೆ. ಹಾಗಾದರೆ ಅವರು ನೀಡಿದ ಕಾರಣಗಳು ಏನು? ಆ ಬಗ್ಗೆ ಇಲ್ಲಿದೆ ವಿವರ.
ಧ್ರುವಂತ್ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಭಾಷೆ ಬಗ್ಗೆ ಟೀಕೆ ಮಾಡಿದ್ದರು. ಆದರೆ, ಸುದೀಪ್ ಅವರು ರಕ್ಷಿತಾನ ಬೆಂಬಲಿಸಿದ್ದರು. ‘ಈ ಭಾಷೆ ನಮಗೆ ಓಕೆ’ ಎಂದಿದ್ದರು ಸುದೀಪ್. ಇದನ್ನು ಧ್ರುವಂತ್ ಅವರು ಕಿವಿಮೇಲೆ ಹಾಕಿಕೊಂಡಂತೆ ಇಲ್ಲ. ಈ ವಾರ ನಾಮಿನೇಟ್ ಮಾಡುವಾಗ ಮತ್ತೆ ಅದೇ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

