BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​

Rakshak Bullet: ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ವರ್ತೂರು ಸಂತೋಷ್​ ಅರೆಸ್ಟ್​ ಆಗಿದ್ದರ ಬಗ್ಗೆ ಬಿಗ್​ ಬಾಸ್ ಮನೆಯೊಳಗಿನ ಸ್ಪರ್ಧಿಗಳಿಗೆ ಮಾಹಿತಿ ಇದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವೀಕ್ಷಕರಲ್ಲಿದೆ. ಆ ಬಗ್ಗೆ ರಕ್ಷಕ್​ ಬುಲೆಟ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಲಿಮಿನೇಟ್​ ಆದ ಬಳಿಕ ಅವರು ಸತ್ಯ ಏನೆಂಬುದನ್ನು ತೆರೆದಿಟ್ಟಿದ್ದಾರೆ.

BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​
| Edited By: ಮದನ್​ ಕುಮಾರ್​

Updated on: Nov 06, 2023 | 7:40 PM

ಬಿಗ್​ ಬಾಸ್​ ಶೋನಲ್ಲಿ ಸ್ಪರ್ಧಿಸುತ್ತಿರುವಾಗಲೇ ವರ್ತೂರು ಸಂತೋಷ್​ (Varthur Santhosh) ಅವರು ಹುಲಿ ಉಗುರಿನ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಅರಣ್ಯಾಧಿಕಾರಿಗಳು ಬಿಗ್​ ಬಾಸ್​ (Bigg Boss Kannada) ಮನೆಗೆ ತೆರಳಿ ಅವರನ್ನು ಬಂಧಿಸಿದ್ದರು. ನಂತರ ಕೆಲವು ದಿನಗಳ ಕಾಲ ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಸಿಕ್ಕ ಬಳಿಕ ಅವರು ಮತ್ತೆ ದೊಡ್ಮನೆಯೊಳಗೆ ಪ್ರವೇಶ ಪಡೆದರು. ವರ್ತೂರು ಸಂತೋಷ್​ ಅರೆಸ್ಟ್​ ಆಗಿದ್ದರ ಬಗ್ಗೆ ದೊಡ್ಮನೆಯೊಳಗಿನ ಸ್ಪರ್ಧಿಗಳಿಗೆ ಮಾಹಿತಿ ಇದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವೀಕ್ಷಕರಲ್ಲಿದೆ. ಆ ಬಗ್ಗೆ ರಕ್ಷಕ್​ ಬುಲೆಟ್​ (Rakshak Bullet) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ವರ್ತೂರು ಸಂತು ಸೀಕ್ರೆಟ್​ ರೂಮ್​ನಲ್ಲಿ ಇದ್ದರು ಅಂತ ನನಗೆ ಅನಿಸುತ್ತಿತ್ತು. ಆದರೆ ನಾನು ಎಲಿಮಿನೇಟ್​ ಆಗಿ ಹೊರಬಂದ ಬಳಿಕವೇ ನನಗೆ ಅವರ ಅರೆಸ್ಟ್​ ಬಗ್ಗೆ ಗೊತ್ತಾಯಿತು. ಅವರನ್ನು ಕರೆದುಕೊಂಡು ಹೋಗುವ ವಿಡಿಯೋಗಳನ್ನು ನೋಡಿ ನನಗೆ ಬೇಸರವಾಯಿತು’ ಎಂದು ರಕ್ಷಕ್​ ಬುಲೆಟ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ