AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್​ಗೆ ಸಿನಿಮಾ-ಧಾರಾವಾಹಿ ಆಫರ್​ಗಳು ಬಂದಿವೆಯೇ? ಒಪ್ಪಿಕೊಂಡಿದ್ದಾರಾ?

Drone Prathap: ಬಿಗ್​ಬಾಸ್​ ಮನೆಗೆ ಹೋಗಿ ಬಂದವರಿಗೆ ಸಿನಿಮಾ, ಟಿವಿ ಆಫರ್​ಗಳು ಬರುವುದು ಸಾಮಾನ್ಯ. ಅಂತೆಯೇ ಡ್ರೋನ್ ಪ್ರತಾಪ್ ಅವರಿಗೆ ಯಾವುದಾದರೂ ಸಿನಿಮಾ ಅಥವಾ ಧಾರಾವಾಹಿ ಆಫರ್​ಗಳು ಬಂದಿವೆಯೇ?

ಮಂಜುನಾಥ ಸಿ.
|

Updated on:Jan 30, 2024 | 11:10 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ರನ್ನರ್ ಅಪ್ ಆಗಿರುವ ಡ್ರೋನ್ ಪ್ರತಾಪ್ ಈಗ ಸೆಲೆಬ್ರಿಟಿ. ಮುಂಚೆಯೂ ಸೆಲೆಬ್ರಿಟಿ ಆಗಿದ್ದರಾದರೂ ಅದಾದ ಮೇಲೆ ಟ್ರೋಲ್​ಗಳಿಗೆ ವಸ್ತುವಾಗಿದ್ದರು. ಕಳೆದು ಹೋಗಿದ್ದ ಗೌರವವನ್ನು ಇದೀಗ ಬಿಗ್​ಬಾಸ್ ಮೂಲಕ ಮತ್ತೆ ಗಳಿಸಿಕೊಂಡಿದ್ದಾರೆ. ಬಿಗ್​ಬಾಸ್​ ಮನೆಗೆ ಹೋಗಿ ಬಂದವರಿಗೆ ಸಿನಿಮಾ, ಟಿವಿ ಆಫರ್​ಗಳು ಬರುವುದು ಸಾಮಾನ್ಯ. ಅಂತೆಯೇ ಡ್ರೋನ್ ಪ್ರತಾಪ್ ಅವರಿಗೆ ಯಾವುದಾದರೂ ಸಿನಿಮಾ ಅಥವಾ ಧಾರಾವಾಹಿ ಆಫರ್​ಗಳು ಬಂದಿವೆಯೇ? ಬಂದರೂ ಅವರು ಒಪ್ಪಿಕೊಳ್ಳುತ್ತಾರಾ? ಅವರ ಡ್ರೋನ್ ಆರ್ಕ್​ ಸಂಸ್ಥೆಯ ಭವಿಷ್ಯ ಏನು? ಎಲ್ಲದಕ್ಕೂ ಉತ್ತರ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 pm, Tue, 30 January 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ