ಕುಮಾರಸ್ವಾಮಿ ಹೇಳಿದ್ದೆಲ್ಲ ಸುಳ್ಳು, ಮಗ ಬ್ರಸ್ಸೆಲ್ಸ್ ನಲ್ಲಿ ಸತ್ತಾಗ ಕೇಂದ್ರ ಸರ್ಕಾರದ ನೆರವು ಕೇಳಿರಲಿಲ್ಲ: ಸಿದ್ದರಾಮಯ್ಯ

ನನ್ನ ಮಗ ಸತ್ತಿದ್ದು ಹೊರದೇಶದಲ್ಲಿ, ನಾನೇ ಹೋಗಿ ಮೃತದೇಹವನ್ನು ತೆಗೆದುಕೊಂಡು ಬಂದೆ, ಪ್ರಧಾನಿಯವರ ಸಹಾಯ ಕೇಳುವ ಸಂದರ್ಭವಾದರೂ ಯಾಕೆ ಉದ್ಭವಿಸುಸುತ್ತದೆ ಎಂದ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳುತ್ತಿರುವುದೆಲ್ಲ ಸುಳ್ಳು ಎಂದರು.

ಕುಮಾರಸ್ವಾಮಿ ಹೇಳಿದ್ದೆಲ್ಲ ಸುಳ್ಳು, ಮಗ ಬ್ರಸ್ಸೆಲ್ಸ್ ನಲ್ಲಿ ಸತ್ತಾಗ ಕೇಂದ್ರ ಸರ್ಕಾರದ ನೆರವು ಕೇಳಿರಲಿಲ್ಲ: ಸಿದ್ದರಾಮಯ್ಯ
|

Updated on: Apr 30, 2024 | 6:17 PM

ಬೆಳಗಾವಿ: ಜಿಲ್ಲೆಯ ಗೋಕಾಕ್ ನಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಕಾಮೆಂಟ್ ಮಾಡಲು ನಿರಾಕರಿಸಿದರು. ನಮ್ಮ ಸರಕಾರ ಈಗಾಗಲೇ ಒಂದು ಎಸ್ ಐಟಿಯನ್ನು ರಚಿಸಿದೆ, ಅವರು ತನಿಖೆ ಮಾಡಿ ವರದಿ ನೀಡುತ್ತಾರೆ, ವರದಿಯಲ್ಲಿ ಎಲ್ಲ ಸಂಗತಿಗಳು ಬಯಲಾಗಲಿವೆ ಎಂದಷ್ಟೇ ಅವರು ಹೇಳಿದರು. ಅವರ ಹಿರಿಯ ಮಗ ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಬೆಲ್ಜಿಯಂನ ಬ್ರಸ್ಸೆಲ್ಸ್ ನಲ್ಲಿ ತೀರಿಕೊಂಡಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಆಗಿನ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ಮೃತದೇಹವನ್ನು ತರಲು ನೆರವಾದರೂ ಸೌಜನ್ಯಕ್ಕಾದರೂ ಸಿದ್ದರಾಮಯ್ಯ ಆ ಸಹಾಯ ನೆನಪಿಟ್ಟುಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿರುವುದು ಸುದ್ಧ ಸುಳ್ಳು ಎಂದು ಸಿದ್ದರಾಮಯ್ಯ ಹೇಳಿದರು. ನನ್ನ ಮಗ ಸತ್ತಿದ್ದು ಹೊರದೇಶದಲ್ಲಿ, ನಾನೇ ಹೋಗಿ ಮೃತದೇಹವನ್ನು ತೆಗೆದುಕೊಂಡು ಬಂದೆ, ಪ್ರಧಾನಿಯವರ ಸಹಾಯ ಕೇಳುವ ಸಂದರ್ಭವಾದರೂ ಯಾಕೆ ಉದ್ಭವಿಸುಸುತ್ತದೆ ಎಂದ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳುತ್ತಿರುವುದೆಲ್ಲ ಸುಳ್ಳು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗದ್ದಿಗೌಡರ್ ಸೇರಿ ರಾಜ್ಯದ 25 ಬಿಜೆಪಿ ಸಂಸದರು ಒಮ್ಮೆಯಾದರೂ ಸಂಸತ್ತಿನಲ್ಲಿ ಬಾಯಿಬಿಟ್ರಾ? ಸಿದ್ದರಾಮಯ್ಯ

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್